ಜೋಯಿಡಾ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಡಕೆ ಮರಗಳ ಹನನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

Edited By:

Updated on: Jul 14, 2023 | 7:20 PM

ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರು ಬೆಳೆದಿದ್ದ ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ನಾಶಮಾಡಿದ್ದಾರೆ.

1 / 5
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು 
ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.

2 / 5

ಈ ಹಿಂದೆ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ.

3 / 5

ಅಲ್ಲಿ ವಾಸವಿದ್ದ ಕುಟುಂಬಗಳು ಆ ಜಾಗದಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆದಿದ್ದರು. ಕುಟುಂಬಗಳ ಸ್ಥಳಾಂತರವಾದ ಮೇಲೆ ತೋಟವನ್ನು ನಾಶ ಪಡಿಸಲಾಗಿದೆ.

4 / 5

ಬೇರೆಡೆ ಸ್ಥಳಾಂತರಗೊಂಡ ದಾಮೋದರ ಗೌಡ, ವೆಂಕಣ್ಣ ಗೌಡ ಎಂಬುವವರಿಗೆ ತೋಟ ಸೇರಿದೆ ಎನ್ನಲಾಗುತ್ತಿದೆ.

5 / 5

ಸದ್ಯ ಅಡಿಕೆ ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading...
Unable to load recommendations.
Follow Us