AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fifa World Cup 2022: ಫಿಫಾ ವಿಶ್ವಕಪ್​ ಕ್ವಾರ್ಟರ್​ ಫೈನಲ್​ಗೆ 8 ತಂಡಗಳ ಎಂಟ್ರಿ

Fifa World Cup 2022: ಫುಟ್​ಬಾಲ್ ಅಂಗಳದ ಬಲಿಷ್ಠ ಪಡೆಗಳೆಂದೇ ಗುರುತಿಸಿಕೊಂಡಿರುವ ಸ್ಪ್ಯಾನಿಷ್ ಪಡೆಯು ಮೊರಕ್ಕೊ ವಿರುದ್ಧ ಪೆನಾಲ್ಟಿ ಶೂಟೌಟ್ 0-3 ಅಂತರದಿಂದ ಸೋಲನುಭವಿಸಿತು.

TV9 Web
| Updated By: ಝಾಹಿರ್ ಯೂಸುಫ್

Updated on:Dec 07, 2022 | 12:25 PM

ಖತಾರ್​ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್​​ನ ಪ್ರೀ ಕ್ವಾರ್ಟರ್​ ಫೈನಲ್ ಪಂದ್ಯಗಳು ಮುಗಿದಿವೆ. 16 ತಂಡಗಳ ನಡುವಣ ಸೆಣಸಾಟದಲ್ಲಿ ಗೆದ್ದಿರುವ 8 ತಂಡಗಳು ಮುಂದಿನ ಸುತ್ತಿಗೆ ಪ್ರವೇಶಿಸಿದೆ.

ಖತಾರ್​ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್​​ನ ಪ್ರೀ ಕ್ವಾರ್ಟರ್​ ಫೈನಲ್ ಪಂದ್ಯಗಳು ಮುಗಿದಿವೆ. 16 ತಂಡಗಳ ನಡುವಣ ಸೆಣಸಾಟದಲ್ಲಿ ಗೆದ್ದಿರುವ 8 ತಂಡಗಳು ಮುಂದಿನ ಸುತ್ತಿಗೆ ಪ್ರವೇಶಿಸಿದೆ.

1 / 12
ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿನ ಅಚ್ಚರಿಯ ಫಲಿತಾಂಶವೆಂದರೆ ಸ್ಪೇನ್ ಹೊರಬಿದ್ದಿರುವುದು. ಫುಟ್​ಬಾಲ್ ಅಂಗಳದ ಬಲಿಷ್ಠ ಪಡೆಗಳೆಂದೇ ಗುರುತಿಸಿಕೊಂಡಿರುವ ಸ್ಪ್ಯಾನಿಷ್ ಪಡೆಯು ಮೊರಕ್ಕೊ ವಿರುದ್ಧ ಪೆನಾಲ್ಟಿ ಶೂಟೌಟ್ 0-3 ಅಂತರದಿಂದ ಸೋಲನುಭವಿಸಿತು. ಇದರೊಂದಿಗೆ ಸ್ಪೇನ್ ತಂಡದ ವಿಶ್ವಕಪ್ ಅಭಿಯಾನ ಅಂತ್ಯಗೊಂಡಿದೆ. ಹಾಗೆಯೇ ವಿಶ್ವಕಪ್ ಇತಿಹಾಸದಲ್ಲೇ ಚೊಚ್ಚಲ ಬಾರಿಗೆ ಮೊರಕ್ಕೊ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ.

ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿನ ಅಚ್ಚರಿಯ ಫಲಿತಾಂಶವೆಂದರೆ ಸ್ಪೇನ್ ಹೊರಬಿದ್ದಿರುವುದು. ಫುಟ್​ಬಾಲ್ ಅಂಗಳದ ಬಲಿಷ್ಠ ಪಡೆಗಳೆಂದೇ ಗುರುತಿಸಿಕೊಂಡಿರುವ ಸ್ಪ್ಯಾನಿಷ್ ಪಡೆಯು ಮೊರಕ್ಕೊ ವಿರುದ್ಧ ಪೆನಾಲ್ಟಿ ಶೂಟೌಟ್ 0-3 ಅಂತರದಿಂದ ಸೋಲನುಭವಿಸಿತು. ಇದರೊಂದಿಗೆ ಸ್ಪೇನ್ ತಂಡದ ವಿಶ್ವಕಪ್ ಅಭಿಯಾನ ಅಂತ್ಯಗೊಂಡಿದೆ. ಹಾಗೆಯೇ ವಿಶ್ವಕಪ್ ಇತಿಹಾಸದಲ್ಲೇ ಚೊಚ್ಚಲ ಬಾರಿಗೆ ಮೊರಕ್ಕೊ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ.

2 / 12
ಶುಕ್ರವಾರದಿಂದ ಕ್ವಾರ್ಟರ್​ ಫೈನಲ್ ಪಂದ್ಯಗಳು ಶುರುವಾಗಲಿದ್ದು, ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸಲಿದೆ. ಇದರಲ್ಲಿ ಗೆಲ್ಲುವ 4 ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಬಲಿಷ್ಠ ಪಡೆಗಳೇ ನಾಕೌಟ್ ಹಂತಕ್ಕೇರಿರುವ ಕಾರಣ ಕ್ವಾರ್ಟರ್​ಫೈನಲ್ ಪಂದ್ಯಗಳು ಮತ್ತಷ್ಟು ರಂಗೇರಲಿದೆ. ಹಾಗಿದ್ರೆ ಕ್ವಾರ್ಟರ್​ ಫೈನಲ್​ಗೆ ಅರ್ಹತೆ ಪಡೆದಿರುವ ತಂಡಗಳಾವುವು ಎಂದು ನೋಡೋಣ...

ಶುಕ್ರವಾರದಿಂದ ಕ್ವಾರ್ಟರ್​ ಫೈನಲ್ ಪಂದ್ಯಗಳು ಶುರುವಾಗಲಿದ್ದು, ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸಲಿದೆ. ಇದರಲ್ಲಿ ಗೆಲ್ಲುವ 4 ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಬಲಿಷ್ಠ ಪಡೆಗಳೇ ನಾಕೌಟ್ ಹಂತಕ್ಕೇರಿರುವ ಕಾರಣ ಕ್ವಾರ್ಟರ್​ಫೈನಲ್ ಪಂದ್ಯಗಳು ಮತ್ತಷ್ಟು ರಂಗೇರಲಿದೆ. ಹಾಗಿದ್ರೆ ಕ್ವಾರ್ಟರ್​ ಫೈನಲ್​ಗೆ ಅರ್ಹತೆ ಪಡೆದಿರುವ ತಂಡಗಳಾವುವು ಎಂದು ನೋಡೋಣ...

3 / 12
ನೆದರ್ಲ್ಯಾಂಡ್ಸ್.

ನೆದರ್ಲ್ಯಾಂಡ್ಸ್.

4 / 12
ಅರ್ಜೆಂಟೀನಾ.

ಅರ್ಜೆಂಟೀನಾ.

5 / 12
ಫ್ರಾನ್ಸ್.

ಫ್ರಾನ್ಸ್.

6 / 12
ಇಂಗ್ಲೆಂಡ್.

ಇಂಗ್ಲೆಂಡ್.

7 / 12
ಕ್ರೊಯೇಷಿಯಾ.

ಕ್ರೊಯೇಷಿಯಾ.

8 / 12
ಬ್ರೆಝಿಲ್.

ಬ್ರೆಝಿಲ್.

9 / 12
ಮೊರಕ್ಕೊ.

ಮೊರಕ್ಕೊ.

10 / 12
ಪೋರ್ಚುಗಲ್.

ಪೋರ್ಚುಗಲ್.

11 / 12
ಕ್ವಾರ್ಟರ್​ ಫೈನಲ್​ನಲ್ಲಿ ಬ್ರೆಝಿಲ್ ಕ್ರೊಯೇಷಿಯಾ ತಂಡವನ್ನು ಎದುರಿಸಲಿದೆ. ಅದೇ ರೀತಿ ಅರ್ಜೆಂಟೀನಾ ತಂಡವು ನೆದರ್​ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ. ಹಾಗೆಯೇ ಪೋರ್ಚುಗಲ್ ತಂಡವು ಮೊರಕ್ಕೊ ವಿರುದ್ಧ ಕಣಕ್ಕಿಳಿಯಲಿದೆ. ಇನ್ನು ಕೊನೆಯ ಕ್ವಾರ್ಟರ್​ ಫೈನಲ್​ ಪಂದ್ಯಲ್ಲಿ ಇಂಗ್ಲೆಂಡ್ ಎದುರಾಳಿ ಫ್ರಾನ್ಸ್​. ಈ ಸುತ್ತಿನಲ್ಲಿ ಗೆಲ್ಲುವ 4  ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

ಕ್ವಾರ್ಟರ್​ ಫೈನಲ್​ನಲ್ಲಿ ಬ್ರೆಝಿಲ್ ಕ್ರೊಯೇಷಿಯಾ ತಂಡವನ್ನು ಎದುರಿಸಲಿದೆ. ಅದೇ ರೀತಿ ಅರ್ಜೆಂಟೀನಾ ತಂಡವು ನೆದರ್​ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ. ಹಾಗೆಯೇ ಪೋರ್ಚುಗಲ್ ತಂಡವು ಮೊರಕ್ಕೊ ವಿರುದ್ಧ ಕಣಕ್ಕಿಳಿಯಲಿದೆ. ಇನ್ನು ಕೊನೆಯ ಕ್ವಾರ್ಟರ್​ ಫೈನಲ್​ ಪಂದ್ಯಲ್ಲಿ ಇಂಗ್ಲೆಂಡ್ ಎದುರಾಳಿ ಫ್ರಾನ್ಸ್​. ಈ ಸುತ್ತಿನಲ್ಲಿ ಗೆಲ್ಲುವ 4 ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

12 / 12

Published On - 12:22 pm, Wed, 7 December 22

Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ