AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲಾದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ. ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

ಕಿರಣ್ ಹನುಮಂತ್​ ಮಾದಾರ್
|

Updated on:Sep 08, 2024 | 4:38 PM

Share
ನಾಡಿನೆಲ್ಲೆಡೆ ನಿನ್ನೆಯಿಂದ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ, ಮುಂಗಾರು ಮುಗಿದು ಎಲ್ಲೆಡೆ ಉತ್ತಮ ಮಳೆಯಿಂದ ಸಂಭ್ರಮ ಮತ್ತಷ್ಟು ಇಮ್ಮಡಿಯಾಗಿದೆ. ಜೊತೆಗೆ ಎಲ್ಲೆಡೆ ವಿಧವಿಧದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಇಲ್ಲೊಂದು ವಿಶೇಷ ಎಂಬಂತೆ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಅವರು ಇರುವ ಮೂರ್ತಿಯನ್ನು ಇಡಲಾಗಿದೆ.

ನಾಡಿನೆಲ್ಲೆಡೆ ನಿನ್ನೆಯಿಂದ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ, ಮುಂಗಾರು ಮುಗಿದು ಎಲ್ಲೆಡೆ ಉತ್ತಮ ಮಳೆಯಿಂದ ಸಂಭ್ರಮ ಮತ್ತಷ್ಟು ಇಮ್ಮಡಿಯಾಗಿದೆ. ಜೊತೆಗೆ ಎಲ್ಲೆಡೆ ವಿಧವಿಧದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಇಲ್ಲೊಂದು ವಿಶೇಷ ಎಂಬಂತೆ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಅವರು ಇರುವ ಮೂರ್ತಿಯನ್ನು ಇಡಲಾಗಿದೆ.

1 / 6
ಹೌದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ.

ಹೌದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ.

2 / 6
ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೊತ್ಸವ ಸಮಿತಿಯಿಂದ ಚಿತ್ರ ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ.

ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೊತ್ಸವ ಸಮಿತಿಯಿಂದ ಚಿತ್ರ ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ.

3 / 6
ಪ್ರತಿ ವರ್ಷ ಗಣೇಶ ಮೂರ್ತಿ ಜೊತೆ ಒಂದಿಲ್ಲೊಂದು ವಿಶೇಷ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

ಪ್ರತಿ ವರ್ಷ ಗಣೇಶ ಮೂರ್ತಿ ಜೊತೆ ಒಂದಿಲ್ಲೊಂದು ವಿಶೇಷ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

4 / 6
ಈ ವರ್ಷ ಅಯೋಧ್ಯಾ ರಾಮ ಲಲ್ಲಾ ರೂಪದ ಗಣಪನಿಗೆ ನಮಸ್ಕಾರ ಮಾಡುತ್ತಿರುವ ರಾಕಿಂಗ್​ ಸ್ಟಾರ್​ ಯಶ್ ಅವರ ಮೂರ್ತಿ ನಿರ್ಮಾಣ ಮಾಡಲಾಗಿದೆ.

ಈ ವರ್ಷ ಅಯೋಧ್ಯಾ ರಾಮ ಲಲ್ಲಾ ರೂಪದ ಗಣಪನಿಗೆ ನಮಸ್ಕಾರ ಮಾಡುತ್ತಿರುವ ರಾಕಿಂಗ್​ ಸ್ಟಾರ್​ ಯಶ್ ಅವರ ಮೂರ್ತಿ ನಿರ್ಮಾಣ ಮಾಡಲಾಗಿದೆ.

5 / 6
ಥೇಟ್ ಅಯೋಧ್ಯಾ ರಾಮ ಮಂದಿರದ ರೀತಿಯಲ್ಲಿ ಸುತ್ತಲೂ ಗೊಡೆ ನಿರ್ಮಾಣ ಮಾಡಿದ್ದು, ನಿನ್ನೆಯಿಂದ ಈ ಗಣೇಶ ಬಹಳಷ್ಟು ಜನರನ್ನು ಆಕರ್ಷಿಸುತ್ತಿದ್ದಾನೆ. ಚಿತ್ರ ನಟರ ಅಭಿಮಾನಿಗಳೆ ಜಾಸ್ತಿ ಜನ ಈ ಸಮಿತಿಯಲ್ಲಿ ಇರುವುದರಿಂದ ಪ್ರತಿ ವರ್ಷ ಒಬ್ಬೊಬ್ಬ ಚಿತ್ರನಟರ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ.

ಥೇಟ್ ಅಯೋಧ್ಯಾ ರಾಮ ಮಂದಿರದ ರೀತಿಯಲ್ಲಿ ಸುತ್ತಲೂ ಗೊಡೆ ನಿರ್ಮಾಣ ಮಾಡಿದ್ದು, ನಿನ್ನೆಯಿಂದ ಈ ಗಣೇಶ ಬಹಳಷ್ಟು ಜನರನ್ನು ಆಕರ್ಷಿಸುತ್ತಿದ್ದಾನೆ. ಚಿತ್ರ ನಟರ ಅಭಿಮಾನಿಗಳೆ ಜಾಸ್ತಿ ಜನ ಈ ಸಮಿತಿಯಲ್ಲಿ ಇರುವುದರಿಂದ ಪ್ರತಿ ವರ್ಷ ಒಬ್ಬೊಬ್ಬ ಚಿತ್ರನಟರ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ.

6 / 6

Published On - 4:32 pm, Sun, 8 September 24

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ