AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲಾದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ. ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

ಕಿರಣ್ ಹನುಮಂತ್​ ಮಾದಾರ್
|

Updated on:Sep 08, 2024 | 4:38 PM

Share
ನಾಡಿನೆಲ್ಲೆಡೆ ನಿನ್ನೆಯಿಂದ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ, ಮುಂಗಾರು ಮುಗಿದು ಎಲ್ಲೆಡೆ ಉತ್ತಮ ಮಳೆಯಿಂದ ಸಂಭ್ರಮ ಮತ್ತಷ್ಟು ಇಮ್ಮಡಿಯಾಗಿದೆ. ಜೊತೆಗೆ ಎಲ್ಲೆಡೆ ವಿಧವಿಧದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಇಲ್ಲೊಂದು ವಿಶೇಷ ಎಂಬಂತೆ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಅವರು ಇರುವ ಮೂರ್ತಿಯನ್ನು ಇಡಲಾಗಿದೆ.

ನಾಡಿನೆಲ್ಲೆಡೆ ನಿನ್ನೆಯಿಂದ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ, ಮುಂಗಾರು ಮುಗಿದು ಎಲ್ಲೆಡೆ ಉತ್ತಮ ಮಳೆಯಿಂದ ಸಂಭ್ರಮ ಮತ್ತಷ್ಟು ಇಮ್ಮಡಿಯಾಗಿದೆ. ಜೊತೆಗೆ ಎಲ್ಲೆಡೆ ವಿಧವಿಧದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಇಲ್ಲೊಂದು ವಿಶೇಷ ಎಂಬಂತೆ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಅವರು ಇರುವ ಮೂರ್ತಿಯನ್ನು ಇಡಲಾಗಿದೆ.

1 / 6
ಹೌದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ.

ಹೌದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ.

2 / 6
ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೊತ್ಸವ ಸಮಿತಿಯಿಂದ ಚಿತ್ರ ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ.

ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೊತ್ಸವ ಸಮಿತಿಯಿಂದ ಚಿತ್ರ ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ.

3 / 6
ಪ್ರತಿ ವರ್ಷ ಗಣೇಶ ಮೂರ್ತಿ ಜೊತೆ ಒಂದಿಲ್ಲೊಂದು ವಿಶೇಷ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

ಪ್ರತಿ ವರ್ಷ ಗಣೇಶ ಮೂರ್ತಿ ಜೊತೆ ಒಂದಿಲ್ಲೊಂದು ವಿಶೇಷ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

4 / 6
ಈ ವರ್ಷ ಅಯೋಧ್ಯಾ ರಾಮ ಲಲ್ಲಾ ರೂಪದ ಗಣಪನಿಗೆ ನಮಸ್ಕಾರ ಮಾಡುತ್ತಿರುವ ರಾಕಿಂಗ್​ ಸ್ಟಾರ್​ ಯಶ್ ಅವರ ಮೂರ್ತಿ ನಿರ್ಮಾಣ ಮಾಡಲಾಗಿದೆ.

ಈ ವರ್ಷ ಅಯೋಧ್ಯಾ ರಾಮ ಲಲ್ಲಾ ರೂಪದ ಗಣಪನಿಗೆ ನಮಸ್ಕಾರ ಮಾಡುತ್ತಿರುವ ರಾಕಿಂಗ್​ ಸ್ಟಾರ್​ ಯಶ್ ಅವರ ಮೂರ್ತಿ ನಿರ್ಮಾಣ ಮಾಡಲಾಗಿದೆ.

5 / 6
ಥೇಟ್ ಅಯೋಧ್ಯಾ ರಾಮ ಮಂದಿರದ ರೀತಿಯಲ್ಲಿ ಸುತ್ತಲೂ ಗೊಡೆ ನಿರ್ಮಾಣ ಮಾಡಿದ್ದು, ನಿನ್ನೆಯಿಂದ ಈ ಗಣೇಶ ಬಹಳಷ್ಟು ಜನರನ್ನು ಆಕರ್ಷಿಸುತ್ತಿದ್ದಾನೆ. ಚಿತ್ರ ನಟರ ಅಭಿಮಾನಿಗಳೆ ಜಾಸ್ತಿ ಜನ ಈ ಸಮಿತಿಯಲ್ಲಿ ಇರುವುದರಿಂದ ಪ್ರತಿ ವರ್ಷ ಒಬ್ಬೊಬ್ಬ ಚಿತ್ರನಟರ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ.

ಥೇಟ್ ಅಯೋಧ್ಯಾ ರಾಮ ಮಂದಿರದ ರೀತಿಯಲ್ಲಿ ಸುತ್ತಲೂ ಗೊಡೆ ನಿರ್ಮಾಣ ಮಾಡಿದ್ದು, ನಿನ್ನೆಯಿಂದ ಈ ಗಣೇಶ ಬಹಳಷ್ಟು ಜನರನ್ನು ಆಕರ್ಷಿಸುತ್ತಿದ್ದಾನೆ. ಚಿತ್ರ ನಟರ ಅಭಿಮಾನಿಗಳೆ ಜಾಸ್ತಿ ಜನ ಈ ಸಮಿತಿಯಲ್ಲಿ ಇರುವುದರಿಂದ ಪ್ರತಿ ವರ್ಷ ಒಬ್ಬೊಬ್ಬ ಚಿತ್ರನಟರ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ.

6 / 6

Published On - 4:32 pm, Sun, 8 September 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ