AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲಾದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ. ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

ಕಿರಣ್ ಹನುಮಂತ್​ ಮಾದಾರ್
|

Updated on:Sep 08, 2024 | 4:38 PM

Share
ನಾಡಿನೆಲ್ಲೆಡೆ ನಿನ್ನೆಯಿಂದ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ, ಮುಂಗಾರು ಮುಗಿದು ಎಲ್ಲೆಡೆ ಉತ್ತಮ ಮಳೆಯಿಂದ ಸಂಭ್ರಮ ಮತ್ತಷ್ಟು ಇಮ್ಮಡಿಯಾಗಿದೆ. ಜೊತೆಗೆ ಎಲ್ಲೆಡೆ ವಿಧವಿಧದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಇಲ್ಲೊಂದು ವಿಶೇಷ ಎಂಬಂತೆ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಅವರು ಇರುವ ಮೂರ್ತಿಯನ್ನು ಇಡಲಾಗಿದೆ.

ನಾಡಿನೆಲ್ಲೆಡೆ ನಿನ್ನೆಯಿಂದ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ, ಮುಂಗಾರು ಮುಗಿದು ಎಲ್ಲೆಡೆ ಉತ್ತಮ ಮಳೆಯಿಂದ ಸಂಭ್ರಮ ಮತ್ತಷ್ಟು ಇಮ್ಮಡಿಯಾಗಿದೆ. ಜೊತೆಗೆ ಎಲ್ಲೆಡೆ ವಿಧವಿಧದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಇಲ್ಲೊಂದು ವಿಶೇಷ ಎಂಬಂತೆ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಅವರು ಇರುವ ಮೂರ್ತಿಯನ್ನು ಇಡಲಾಗಿದೆ.

1 / 6
ಹೌದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ.

ಹೌದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಅಯೋಧ್ಯೆ ರಾಮನ ರೂಪದ ಗಣೇಶನ ಜೊತೆ ಚಿತ್ರ ನಟ ಯಶ್ ಇರುವ ಮೂರ್ತಿಯನ್ನು ಇಡಲಾಗಿದೆ.

2 / 6
ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೊತ್ಸವ ಸಮಿತಿಯಿಂದ ಚಿತ್ರ ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ.

ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೊತ್ಸವ ಸಮಿತಿಯಿಂದ ಚಿತ್ರ ನಟ ಯಶ್ ಅವರು ಗಣೇಶನ ದರ್ಶನ ಪಡೆಯುತ್ತಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಎಲ್ಲರ ಆಕರ್ಷಣೆಗೆ ಕಾರಣವಾಗಿದೆ.

3 / 6
ಪ್ರತಿ ವರ್ಷ ಗಣೇಶ ಮೂರ್ತಿ ಜೊತೆ ಒಂದಿಲ್ಲೊಂದು ವಿಶೇಷ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

ಪ್ರತಿ ವರ್ಷ ಗಣೇಶ ಮೂರ್ತಿ ಜೊತೆ ಒಂದಿಲ್ಲೊಂದು ವಿಶೇಷ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ವರ್ಷ ಪವರ್ ಸ್ಟಾರ್ ಪುನೀತ್​ ರಾಜಕುಮಾರ ಮೂರ್ತಿ ನಿರ್ಮಾಣ ಮಾಡಲಾಗಿತ್ತು.

4 / 6
ಈ ವರ್ಷ ಅಯೋಧ್ಯಾ ರಾಮ ಲಲ್ಲಾ ರೂಪದ ಗಣಪನಿಗೆ ನಮಸ್ಕಾರ ಮಾಡುತ್ತಿರುವ ರಾಕಿಂಗ್​ ಸ್ಟಾರ್​ ಯಶ್ ಅವರ ಮೂರ್ತಿ ನಿರ್ಮಾಣ ಮಾಡಲಾಗಿದೆ.

ಈ ವರ್ಷ ಅಯೋಧ್ಯಾ ರಾಮ ಲಲ್ಲಾ ರೂಪದ ಗಣಪನಿಗೆ ನಮಸ್ಕಾರ ಮಾಡುತ್ತಿರುವ ರಾಕಿಂಗ್​ ಸ್ಟಾರ್​ ಯಶ್ ಅವರ ಮೂರ್ತಿ ನಿರ್ಮಾಣ ಮಾಡಲಾಗಿದೆ.

5 / 6
ಥೇಟ್ ಅಯೋಧ್ಯಾ ರಾಮ ಮಂದಿರದ ರೀತಿಯಲ್ಲಿ ಸುತ್ತಲೂ ಗೊಡೆ ನಿರ್ಮಾಣ ಮಾಡಿದ್ದು, ನಿನ್ನೆಯಿಂದ ಈ ಗಣೇಶ ಬಹಳಷ್ಟು ಜನರನ್ನು ಆಕರ್ಷಿಸುತ್ತಿದ್ದಾನೆ. ಚಿತ್ರ ನಟರ ಅಭಿಮಾನಿಗಳೆ ಜಾಸ್ತಿ ಜನ ಈ ಸಮಿತಿಯಲ್ಲಿ ಇರುವುದರಿಂದ ಪ್ರತಿ ವರ್ಷ ಒಬ್ಬೊಬ್ಬ ಚಿತ್ರನಟರ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ.

ಥೇಟ್ ಅಯೋಧ್ಯಾ ರಾಮ ಮಂದಿರದ ರೀತಿಯಲ್ಲಿ ಸುತ್ತಲೂ ಗೊಡೆ ನಿರ್ಮಾಣ ಮಾಡಿದ್ದು, ನಿನ್ನೆಯಿಂದ ಈ ಗಣೇಶ ಬಹಳಷ್ಟು ಜನರನ್ನು ಆಕರ್ಷಿಸುತ್ತಿದ್ದಾನೆ. ಚಿತ್ರ ನಟರ ಅಭಿಮಾನಿಗಳೆ ಜಾಸ್ತಿ ಜನ ಈ ಸಮಿತಿಯಲ್ಲಿ ಇರುವುದರಿಂದ ಪ್ರತಿ ವರ್ಷ ಒಬ್ಬೊಬ್ಬ ಚಿತ್ರನಟರ ಮೂರ್ತಿ ನಿರ್ಮಾಣ ಮಾಡಲಾಗುತ್ತಿದೆ.

6 / 6

Published On - 4:32 pm, Sun, 8 September 24

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?