ರೈತರಿಗೆ ಗುಡ್​ನ್ಯೂಸ್: ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ಸಿಹಿ ಹಂಚಿ ಸಂಭ್ರಮ

ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19ರ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ. ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ತುಂಗಾಭದ್ರಾ ಜಲಾಶಯದ 19ನೇ ಕ್ರಸ್ಟ್​ ಗೇಟ್​​ನ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಇಂದು (ಆಗಸ್ಟ್ 16) ರಾತ್ರಿ ಮೊದಲ ವರಮಹಾಲಕ್ಷ್ಮೀ ಹಬ್ಬಂದು ಪ್ಲೇಟ್ ಕೂರಿಸಲಾಯಿತು. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

| Updated By: ರಮೇಶ್ ಬಿ. ಜವಳಗೇರಾ

Updated on:Aug 16, 2024 | 10:20 PM

ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ.

ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ.

1 / 10
ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

2 / 10
 ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ ಇದರಿಂದ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹೆಚ್ಚಾಗಿ ರೈತರು ನಿಟ್ಟುಸಿರುಬಿಡುವಂತಾಗಿದೆ.

ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ ಇದರಿಂದ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹೆಚ್ಚಾಗಿ ರೈತರು ನಿಟ್ಟುಸಿರುಬಿಡುವಂತಾಗಿದೆ.

3 / 10
ಮೊದಲ ಗೇಟ್ ಅಳವಡಿಕೆ ಯಶಸ್ವಿಗೆ ಶ್ರಮಿಸಿದ ತಜ್ಞಯ ನಾಯ್ಡು, ಇಂಜಿನಿಯರ್ ಹಾಗೂ ಸಿಬ್ಬಂದಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗೆ ಸಂಸದ ರಾಜಶೇಖರ್ ಹಿಟ್ನಾಳ ಅವರು ಸಿಹಿ ತಿನಿಸಿ ಸಂಭ್ರಮಿಸಿದರು.

ಮೊದಲ ಗೇಟ್ ಅಳವಡಿಕೆ ಯಶಸ್ವಿಗೆ ಶ್ರಮಿಸಿದ ತಜ್ಞಯ ನಾಯ್ಡು, ಇಂಜಿನಿಯರ್ ಹಾಗೂ ಸಿಬ್ಬಂದಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗೆ ಸಂಸದ ರಾಜಶೇಖರ್ ಹಿಟ್ನಾಳ ಅವರು ಸಿಹಿ ತಿನಿಸಿ ಸಂಭ್ರಮಿಸಿದರು.

4 / 10
ಸತತ ಎರಡು ದಿನಗಳಿಂದ ಅಳವಡಿಕೆ ಹರಸಾಹಸ ಮಾಡಿಲಾಗಿತ್ತು. ಆದ್ರೆ, ಇಂದು(ಆಗಸ್ಟ್ 16) ಕತ್ತಲಾದರೂ ಸಹ ಸಿಬ್ಬಂದಿ ಲೈಟ್​ ಹಾಕಿಕೊಂಡೇ ಮೊದಲ ಹಂತದ ಸ್ಟಾಪ್​ ಲಾಗ್​​ ಗೇಟ್​ನ ಮೊದಲ ಎಲಿಮೆಂಟ್ ಅಳವಡಿಕೆಗೆ ಮುಂದಾಗಿದ್ದರು. ಇದೀಗ ಅದು ಸಕ್ಸಸ್ ಆಗಿದೆ.  ಇದರಿಂದ ಸಂಭ್ರಮ ಮನೆ ಮಾಡಿದೆ.

ಸತತ ಎರಡು ದಿನಗಳಿಂದ ಅಳವಡಿಕೆ ಹರಸಾಹಸ ಮಾಡಿಲಾಗಿತ್ತು. ಆದ್ರೆ, ಇಂದು(ಆಗಸ್ಟ್ 16) ಕತ್ತಲಾದರೂ ಸಹ ಸಿಬ್ಬಂದಿ ಲೈಟ್​ ಹಾಕಿಕೊಂಡೇ ಮೊದಲ ಹಂತದ ಸ್ಟಾಪ್​ ಲಾಗ್​​ ಗೇಟ್​ನ ಮೊದಲ ಎಲಿಮೆಂಟ್ ಅಳವಡಿಕೆಗೆ ಮುಂದಾಗಿದ್ದರು. ಇದೀಗ ಅದು ಸಕ್ಸಸ್ ಆಗಿದೆ. ಇದರಿಂದ ಸಂಭ್ರಮ ಮನೆ ಮಾಡಿದೆ.

5 / 10
ಈ ಸ್ಟಾಪ್ ಲಾಗ್ ಗೇಟ್​​ ಅಳವಡಿಕೆಗೆ ಎರಡು ದಿನಗಳಿಂದ ಸಿಬ್ಬಂದಿ ಹರಸಾಹಸ ಪಟ್ಟಿತ್ತು. ಕೊನೆಗೆ ಇಂದು(ಶನಿವಾರ) ಅಡ್ಡಿಯಾಗಿದ್ದ  ಸ್ಕೈವಾಕ್​ ತೆರವುಗೊಳಿಸಿ ಬಳಿಕ ಸ್ಟಾಪ್ ಲಾಗ್ ಗೇಟ್​ ಅನ್ನು ಯಶಸ್ವಿಯಾಗಿ ಅವಳಡಿಸಲಾಗಿದೆ.

ಈ ಸ್ಟಾಪ್ ಲಾಗ್ ಗೇಟ್​​ ಅಳವಡಿಕೆಗೆ ಎರಡು ದಿನಗಳಿಂದ ಸಿಬ್ಬಂದಿ ಹರಸಾಹಸ ಪಟ್ಟಿತ್ತು. ಕೊನೆಗೆ ಇಂದು(ಶನಿವಾರ) ಅಡ್ಡಿಯಾಗಿದ್ದ ಸ್ಕೈವಾಕ್​ ತೆರವುಗೊಳಿಸಿ ಬಳಿಕ ಸ್ಟಾಪ್ ಲಾಗ್ ಗೇಟ್​ ಅನ್ನು ಯಶಸ್ವಿಯಾಗಿ ಅವಳಡಿಸಲಾಗಿದೆ.

6 / 10
ನೀಡಿದ  ಸಚಿವ ಶಿವರಾಜ್ ‌ತಂಗಡಗಿ,  ಮೊದಲ ‌ಎಲಿಮೆಂಟ್ ಅಳವಡಿಕೆ ‌ಸಕ್ಸಸ್ ಆಗಿದೆ. ಹರಿಯೋ ನೀರಲ್ಲಿ ಎಲಿಮೆಂಟ್ ಅಳವಡಿಸೋದು ದೊಡ್ಡ ಸವಾಲಾಗಿತ್ತು. ಆದ್ರೆ ಕಾರ್ಮಿಕರು ‌ಯಶಸ್ವಿಯಾಗಿ ಅಳವಡಿಸಲು ಯಶಸ್ವಿಯಾಗಿದ್ದಾರೆ. ಹೀಗಾಗಿ ಕನ್ನಯ್ಯ ನಾಯ್ಡು ಸೇರಿದಂತೆ ಎಲ್ಲಾ ಸಿಬ್ಬಂದಿ ಗೆ ಧನ್ಯವಾದಗಳು ಎಂದು ಸಂತಸ ವ್ಯಕ್ತಪಡಿಸಿದರು.

ನೀಡಿದ ಸಚಿವ ಶಿವರಾಜ್ ‌ತಂಗಡಗಿ, ಮೊದಲ ‌ಎಲಿಮೆಂಟ್ ಅಳವಡಿಕೆ ‌ಸಕ್ಸಸ್ ಆಗಿದೆ. ಹರಿಯೋ ನೀರಲ್ಲಿ ಎಲಿಮೆಂಟ್ ಅಳವಡಿಸೋದು ದೊಡ್ಡ ಸವಾಲಾಗಿತ್ತು. ಆದ್ರೆ ಕಾರ್ಮಿಕರು ‌ಯಶಸ್ವಿಯಾಗಿ ಅಳವಡಿಸಲು ಯಶಸ್ವಿಯಾಗಿದ್ದಾರೆ. ಹೀಗಾಗಿ ಕನ್ನಯ್ಯ ನಾಯ್ಡು ಸೇರಿದಂತೆ ಎಲ್ಲಾ ಸಿಬ್ಬಂದಿ ಗೆ ಧನ್ಯವಾದಗಳು ಎಂದು ಸಂತಸ ವ್ಯಕ್ತಪಡಿಸಿದರು.

7 / 10
ಸಿಎಂ ಮತ್ತು ಡಿಸಿಎಂ ಕೂಡಾ  ಕಾರ್ಯಾಚರಣೆಯನ್ನು ಲೈವ್ ಆಗಿ ನೋಡಿದ್ದಾರೆ. ನಾಳೆ( ಆಗಸ್ಟ್ 17) ಸಂಜೆವರಗೆ ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲಾಗುತ್ತದೆ. ರೈತರ ಬೆಳೆಗೆ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.

ಸಿಎಂ ಮತ್ತು ಡಿಸಿಎಂ ಕೂಡಾ ಕಾರ್ಯಾಚರಣೆಯನ್ನು ಲೈವ್ ಆಗಿ ನೋಡಿದ್ದಾರೆ. ನಾಳೆ( ಆಗಸ್ಟ್ 17) ಸಂಜೆವರಗೆ ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲಾಗುತ್ತದೆ. ರೈತರ ಬೆಳೆಗೆ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.

8 / 10
ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು ಶನಿವಾರದ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ ಗೊಳ್ಳಲಿದೆ ಎಂದರು. ಅಲ್ಲದೇ  ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದರು.

ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು ಶನಿವಾರದ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ ಗೊಳ್ಳಲಿದೆ ಎಂದರು. ಅಲ್ಲದೇ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದರು.

9 / 10
ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಮಾತನಾಡಿ, ಕಾರ್ಮಿಕರು ಜೀವ ಪಣಕ್ಕಿಂಟು ಕೆಲಸ ಮಾಡಿದ್ದಾರೆ. ಎಲಿಮೆಂಟ್ ‌ಅಳವಡಿಕೆ ಸಮಯದಲ್ಲಿ ಸಾಕಷ್ಟು ಭಯವಾಗಿತ್ತು. ನೀರಲ್ಲಿ ಎಲಿಮೆಂಟ್ ಇಳಿಯುವಾಗ ಕ್ರೇನ್ ಗಳು ಶೇಕ್ ಆಗುತ್ತಿದ್ದವು. ಆದರೂ ಸಹ ನಮ್ಮ ಕಾರ್ಮಿಕರು ಭಯ ಪಡದೇ ಕೆಲಸ ನಿರ್ವಹಿಸಿದ್ದಾರೆ. ನೀರನ್ನು ಸಂಪೂರ್ಣ ಖಾಲಿ ಮಾಡದೇ ಹರಿಯೋ ನೀರಲ್ಲಿ ‌ಎಲಿಮೆಂಟ್ ಅಳವಡಿಸಲಾಗಿದೆ. ಇನ್ನು 72 ಟಿಎಂಸಿ ನೀರು ಉಳಿಯುತ್ತದೆ. ಹೀಗಾಗಿ ರೈತರ ಬೆಳೆಗೆ ನೀರು ಬಿಡೋ ಕೆಲಸವಾಗುತ್ತದೆ ಎಂದರು. ಈ ಮೂಲಕ ಜಲಾಶಯದಲ್ಲಿ 72 ಟಿಎಂಸಿ ನೀರು ಉಳಿಯಲಿದೆ.

ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಮಾತನಾಡಿ, ಕಾರ್ಮಿಕರು ಜೀವ ಪಣಕ್ಕಿಂಟು ಕೆಲಸ ಮಾಡಿದ್ದಾರೆ. ಎಲಿಮೆಂಟ್ ‌ಅಳವಡಿಕೆ ಸಮಯದಲ್ಲಿ ಸಾಕಷ್ಟು ಭಯವಾಗಿತ್ತು. ನೀರಲ್ಲಿ ಎಲಿಮೆಂಟ್ ಇಳಿಯುವಾಗ ಕ್ರೇನ್ ಗಳು ಶೇಕ್ ಆಗುತ್ತಿದ್ದವು. ಆದರೂ ಸಹ ನಮ್ಮ ಕಾರ್ಮಿಕರು ಭಯ ಪಡದೇ ಕೆಲಸ ನಿರ್ವಹಿಸಿದ್ದಾರೆ. ನೀರನ್ನು ಸಂಪೂರ್ಣ ಖಾಲಿ ಮಾಡದೇ ಹರಿಯೋ ನೀರಲ್ಲಿ ‌ಎಲಿಮೆಂಟ್ ಅಳವಡಿಸಲಾಗಿದೆ. ಇನ್ನು 72 ಟಿಎಂಸಿ ನೀರು ಉಳಿಯುತ್ತದೆ. ಹೀಗಾಗಿ ರೈತರ ಬೆಳೆಗೆ ನೀರು ಬಿಡೋ ಕೆಲಸವಾಗುತ್ತದೆ ಎಂದರು. ಈ ಮೂಲಕ ಜಲಾಶಯದಲ್ಲಿ 72 ಟಿಎಂಸಿ ನೀರು ಉಳಿಯಲಿದೆ.

10 / 10

Published On - 10:12 pm, Fri, 16 August 24

Follow us
ಸರಯೂ ನದಿಯಲ್ಲಿ ಮುಳುಗಿದ ಸರ್ಕಾರಿ ಶಾಲೆ; ಶಾಕಿಂಗ್ ವಿಡಿಯೋ ವೈರಲ್
ಸರಯೂ ನದಿಯಲ್ಲಿ ಮುಳುಗಿದ ಸರ್ಕಾರಿ ಶಾಲೆ; ಶಾಕಿಂಗ್ ವಿಡಿಯೋ ವೈರಲ್
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್