AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನ ಬೀದಿ ವ್ಯಾಪಾರಿಗಳಿಂದ ತರಕಾರಿ ಖರೀದಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸಿದ್ದು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನುಭವ ಹಂಚಿಕೊಂಡಿದ್ದಾರೆ.

TV9 Web
| Updated By: ಆಯೇಷಾ ಬಾನು|

Updated on:Oct 09, 2022 | 8:54 AM

Share
ಚೆನ್ನೈ: ನಾವು ಬೆಳೆದಂತೆ ನಮ್ಮ ಸ್ಟೇಟಸ್ ಕೂಡ ಬದಲಾಗುತ್ತಾ ಹೋಗುತ್ತೆ. ಆದ್ರೆ ಸಾಮಾನ್ಯವಾಗಿ ನಾವು ಇಷ್ಟಪಡುವ ಐಷಾರಾಮಿ ಜೀವನ ನಡೆಸುವ ಸೆಲೆಬ್ರಿಟಿಗಳು, ರಾಜಕಾರಣಿಗಳು ಜನ ಸಾಮಾನ್ಯರಂತೆ ಶಾಪಿಂಗ್ ಮಾಡ್ತಾರಾ? ಅವರಿಗೂ ಹಣದ ಸಮಸ್ಯೆ ಎದುರಾಗುತ್ತಾ? ನಮ್ಮಂತೆ ಶಾಂಪೂ ಖಾಲಿಯಾದಾಗ ಶಾಂಪೂ ಬಾಟಲಿಯಲ್ಲಿ ನೀರಾಕಿ ಸದ್ಯದ ಸಮಯಕ್ಕೆ ಸಾಕು ಅನ್ನುವಂತ ಮನಸ್ಥಿತಿ ಇರುತ್ತಾ? ಹೇಗೆ ಹತ್ತು ಹಲವು ಪ್ರೆಶ್ನೆಗಳು ಮೂಡುತ್ತವೆ. ಆದ್ರೆ ಇಲ್ಲಿ ಮಿತ್ತ ಸಚಿವೆ ಸಾಮಾನ್ಯ ಜನರಂತೆ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಚೆನ್ನೈ: ನಾವು ಬೆಳೆದಂತೆ ನಮ್ಮ ಸ್ಟೇಟಸ್ ಕೂಡ ಬದಲಾಗುತ್ತಾ ಹೋಗುತ್ತೆ. ಆದ್ರೆ ಸಾಮಾನ್ಯವಾಗಿ ನಾವು ಇಷ್ಟಪಡುವ ಐಷಾರಾಮಿ ಜೀವನ ನಡೆಸುವ ಸೆಲೆಬ್ರಿಟಿಗಳು, ರಾಜಕಾರಣಿಗಳು ಜನ ಸಾಮಾನ್ಯರಂತೆ ಶಾಪಿಂಗ್ ಮಾಡ್ತಾರಾ? ಅವರಿಗೂ ಹಣದ ಸಮಸ್ಯೆ ಎದುರಾಗುತ್ತಾ? ನಮ್ಮಂತೆ ಶಾಂಪೂ ಖಾಲಿಯಾದಾಗ ಶಾಂಪೂ ಬಾಟಲಿಯಲ್ಲಿ ನೀರಾಕಿ ಸದ್ಯದ ಸಮಯಕ್ಕೆ ಸಾಕು ಅನ್ನುವಂತ ಮನಸ್ಥಿತಿ ಇರುತ್ತಾ? ಹೇಗೆ ಹತ್ತು ಹಲವು ಪ್ರೆಶ್ನೆಗಳು ಮೂಡುತ್ತವೆ. ಆದ್ರೆ ಇಲ್ಲಿ ಮಿತ್ತ ಸಚಿವೆ ಸಾಮಾನ್ಯ ಜನರಂತೆ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

1 / 4
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸಿದ್ದು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನುಭವ ಹಂಚಿಕೊಂಡಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸಿದ್ದು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನುಭವ ಹಂಚಿಕೊಂಡಿದ್ದಾರೆ.

2 / 4
ನಿರ್ಮಲಾ ಸೀತಾರಾಮನ್ ಅವರು ತರಕಾರಿ ಖರೀದಿ ವೇಳೆ ಕೆಲವು ಮಾರಾಟಗಾರರೊಂದಿಗೆ ಸಂವಾದ ನಡೆಸಿದರು ಎಂದು ಅವರ ಕಚೇರಿಯ ಟ್ವೀಟ್ ತಿಳಿಸಿದೆ. ವಿಡಿಯೋದಲ್ಲಿ ಅವರು ಕೆಲವು ಸಿಹಿ ಗೆಣಸು, ಹಾಗಲಕಾಯಿ ಆಯ್ದುಕೊಳ್ಳುತ್ತಿರುವುದು ಸೆರೆಯಾಗಿದೆ.

ನಿರ್ಮಲಾ ಸೀತಾರಾಮನ್ ಅವರು ತರಕಾರಿ ಖರೀದಿ ವೇಳೆ ಕೆಲವು ಮಾರಾಟಗಾರರೊಂದಿಗೆ ಸಂವಾದ ನಡೆಸಿದರು ಎಂದು ಅವರ ಕಚೇರಿಯ ಟ್ವೀಟ್ ತಿಳಿಸಿದೆ. ವಿಡಿಯೋದಲ್ಲಿ ಅವರು ಕೆಲವು ಸಿಹಿ ಗೆಣಸು, ಹಾಗಲಕಾಯಿ ಆಯ್ದುಕೊಳ್ಳುತ್ತಿರುವುದು ಸೆರೆಯಾಗಿದೆ.

3 / 4
ಟ್ವಿಟರ್ ಬಳಕೆದಾರರೊಬ್ಬರು ವಿಡಿಯೋಗೆ ಕಮೆಂಟ್ ಮಾಡಿದ್ದು, "ಮಾರಾಟಗಾರರು ಮತ್ತು ಗ್ರಾಹಕರು ಇಬ್ಬರೂ ಸಹ ಹಣದುಬ್ಬರದಿಂದ ತಮ್ಮ ಉಳಿತಾಯ ಹೇಗೆ ಸರಿದೂಗಿಸಬಹುದು ಮತ್ತು ಅದನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ಹೇಗೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಕಲಿತರು" ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್ ಬಳಕೆದಾರರೊಬ್ಬರು ವಿಡಿಯೋಗೆ ಕಮೆಂಟ್ ಮಾಡಿದ್ದು, "ಮಾರಾಟಗಾರರು ಮತ್ತು ಗ್ರಾಹಕರು ಇಬ್ಬರೂ ಸಹ ಹಣದುಬ್ಬರದಿಂದ ತಮ್ಮ ಉಳಿತಾಯ ಹೇಗೆ ಸರಿದೂಗಿಸಬಹುದು ಮತ್ತು ಅದನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ಹೇಗೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಕಲಿತರು" ಎಂದು ಬರೆದುಕೊಂಡಿದ್ದಾರೆ.

4 / 4

Published On - 8:12 am, Sun, 9 October 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ