Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿಕೊಟ್ಟ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ವಿಚಾರಿಸಿದರು.

TV9 Web
| Updated By: Rakesh Nayak Manchi

Updated on:Sep 29, 2022 | 9:11 PM

ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರನ್ನು ವಯೋಸಹಜ ಅನಾರೋಗ್ಯ ಕಾಡುತ್ತಿದ್ದು, ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ.

Finance Minister Nirmala Sitharaman visited former PM H.D Deve Gowda's residence

1 / 5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ.

Finance Minister Nirmala Sitharaman visited former PM H.D Deve Gowda's residence

2 / 5
Finance Minister Nirmala Sitharaman visited former PM H.D Deve Gowda's residence

ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ದೇವೇಗೌಡರ ಆರೋಗ್ಯ ವಿಚಾರಿಸುವ ನಿಟ್ಟಿನಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅವರನ್ನು ದೇವೇಗೌಡರ ಪುತ್ರಿ ಸ್ವಾಗತಿಸಿದರು.

3 / 5
Finance Minister Nirmala Sitharaman visited former PM H.D Deve Gowda's residence

ದೇವೇಗೌಡರ ಆರೋಗ್ಯ ವಿಚಾರಿಸಿದ ವಿತ್ತ ಸಚಿವರು ದೇವೇಗೌಡ ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.

4 / 5
Finance Minister Nirmala Sitharaman visited former PM H.D Deve Gowda's residence

ಈ ವೇಳೆ ಮಾಜಿ ಮುಖ್ಯಮಂತ್ರಿಯೂ ಆಗಿರುವ ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರ ಪುತ್ರಿ ಇದ್ದರು.

5 / 5

Published On - 8:58 pm, Thu, 29 September 22

Follow us
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ