AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ವಿವಾಹ ಪದ್ದತಿಯಲ್ಲಿ ವಧುವಿಗೆ ಕಾಲುಂಗುರ ಏಕೆ ತೊಡಿಸುತ್ತಾರೆ? ಇದರ ಹಿಂದಿದೆ ಆರೋಗ್ಯ ಪ್ರಯೋಜನ

ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 02, 2024 | 2:43 PM

Share
ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

1 / 6
ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 6
ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

3 / 6
ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

4 / 6
ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

5 / 6
ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

6 / 6
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ