ಹಿಂದೂ ವಿವಾಹ ಪದ್ದತಿಯಲ್ಲಿ ವಧುವಿಗೆ ಕಾಲುಂಗುರ ಏಕೆ ತೊಡಿಸುತ್ತಾರೆ? ಇದರ ಹಿಂದಿದೆ ಆರೋಗ್ಯ ಪ್ರಯೋಜನ

ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 02, 2024 | 2:43 PM

ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

1 / 6
ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 6
ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

3 / 6
ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

4 / 6
ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

5 / 6
ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

6 / 6
Follow us
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!