AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ವಿವಾಹ ಪದ್ದತಿಯಲ್ಲಿ ವಧುವಿಗೆ ಕಾಲುಂಗುರ ಏಕೆ ತೊಡಿಸುತ್ತಾರೆ? ಇದರ ಹಿಂದಿದೆ ಆರೋಗ್ಯ ಪ್ರಯೋಜನ

ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 02, 2024 | 2:43 PM

Share
ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

1 / 6
ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 6
ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

3 / 6
ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

4 / 6
ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

5 / 6
ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ