AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ವಿವಾಹ ಪದ್ದತಿಯಲ್ಲಿ ವಧುವಿಗೆ ಕಾಲುಂಗುರ ಏಕೆ ತೊಡಿಸುತ್ತಾರೆ? ಇದರ ಹಿಂದಿದೆ ಆರೋಗ್ಯ ಪ್ರಯೋಜನ

ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 02, 2024 | 2:43 PM

Share
ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

ಮದುವೆಯ ದಿನ ವರ ತನ್ನ ವಧುವಿನ ಕಾಲಿಗೆ ಕಾಲುಂಗುರವನ್ನು ತೊಡಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನಂಬುತ್ತೀರಾ? ಹೌದು. ಇದು ನಿಜ. ಹಾಗಾದರೆ ಕಾಲಿಗೆ ಉಂಗುರ ತೊಡಿಸುವುದು ಏಕೆ? ಕಾಲಿನ ಎರಡನೇ ಬೆರಳಿಗೆ ಏಕೆ ಈ ಉಂಗುರ ತೊಡಿಸಬೇಕು? ಇಲ್ಲಿದೆ ಮಾಹಿತಿ.

1 / 6
ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ವಿವಾಹಿತ ಮಹಿಳೆಯರು ಕಾಲುಂಗುರವನ್ನು ಧರಿಸುವುದರ ಹಿಂದೆ ವಿಶಿಷ್ಟ ವಿಜ್ಞಾನವಿದೆ. ಇದು ಕೆಲವರಿಗೆ ಉತ್ಪ್ರೇಕ್ಷೆ ಎನಿಸಬಹುದು. ಹಲವಾರು ಜನ ಈ ನಂಬಿಕೆಯನ್ನು ನಂಬದಿರಬಹುದು. ಆದರೆ ಇದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 6
ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

ಸಾಮಾನ್ಯವಾಗಿ ಕಾಲುಂಗುರವನ್ನು ಎರಡನೇ ಬೆರಳಿಗೆ ಹಾಕಿಕೊಳ್ಳಲಾಗುತ್ತದೆ. ಏಕೆಂದರೆ ಎರಡನೇ ಬೆರಳಿನಿಂದ ಒಂದು ನಿರ್ಧಿಷ್ಟ ನರವು ಗರ್ಭಾಶಯವನ್ನು ಸಂಪರ್ಕಿಸುತ್ತದೆ ಮತ್ತು ಹೃದಯದ ಮೂಲಕ ಹಾದು ಹೋಗುತ್ತದೆ.

3 / 6
ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

ಅಲ್ಲದೆ ಇದು ಗರ್ಭಾಶಯಕ್ಕೆ ರಕ್ತದ ಹರಿವನ್ನು ನಿಯಂತ್ರಿಸುವ ಮೂಲಕ ಅದನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಋತುಚಕ್ರವನ್ನು ಕ್ರಮಬದ್ಧಗೊಳಿಸುತ್ತದೆ.

4 / 6
ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

ಎರಡನೇ ಬೆರಳಿಗೆ ಕಾಲುಂಗುರವನ್ನು ಧರಿಸುವುದರಿಂದ ಗರ್ಭಾಶಯ ಬಲಗೊಳ್ಳುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದು ಮಹಿಳೆಗೆ ತಾಯಿಯಾಗುವಾಗ ಸಮಯದಲ್ಲಿ ಸಹಕಾರಿಯಾಗುತ್ತದೆ.

5 / 6
ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

ಇದಲ್ಲದೆ ಬೆಳ್ಳಿ ಉತ್ತಮ ವಾಹಕವಾಗಿರುವುದರಿಂದ ಅದು ಭೂಮಿಯಿಂದ ಸೌರ ಶಕ್ತಿಯನ್ನು ಹೀರಿಕೊಳ್ಳುತ್ತದೆ. ಮತ್ತು ದೇಹಕ್ಕೆ ರವಾನಿಸುತ್ತದೆ. ಹಾಗಾಗಿ ಮದುವೆಯಾದ ಮಹಿಳೆ ಕಾಲಿಗೆ ಉಂಗುರ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ