AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಪಟಾಕಿ ಅಗ್ನಿ ದುರಂತದಲ್ಲಿ ಮೂವರ ಸಾವು: ಹಳೇ ವಿದ್ಯಾರ್ಥಿಗಳಿಗಾಗಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಶಾಲಾ ಆಡಳಿತ ಮಂಡಳಿ

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಹಳೇ ವಿದ್ಯಾರ್ಥಿಗಳಿಗಾಗಿ ಪಟಾಕಿ ಹಚ್ಚದೆ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿತು.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 19, 2023 | 9:57 AM

Share
ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

1 / 7
ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

2 / 7
ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

3 / 7
ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

4 / 7
ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

5 / 7
ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

6 / 7
ಬಳಿಕ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

ಬಳಿಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

7 / 7

Published On - 3:20 pm, Mon, 18 September 23