AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಪಟಾಕಿ ಅಗ್ನಿ ದುರಂತದಲ್ಲಿ ಮೂವರ ಸಾವು: ಹಳೇ ವಿದ್ಯಾರ್ಥಿಗಳಿಗಾಗಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಶಾಲಾ ಆಡಳಿತ ಮಂಡಳಿ

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಹಳೇ ವಿದ್ಯಾರ್ಥಿಗಳಿಗಾಗಿ ಪಟಾಕಿ ಹಚ್ಚದೆ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿತು.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 19, 2023 | 9:57 AM

Share
ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

1 / 7
ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

2 / 7
ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

3 / 7
ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

4 / 7
ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

5 / 7
ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

6 / 7
ಬಳಿಕ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

ಬಳಿಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

7 / 7

Published On - 3:20 pm, Mon, 18 September 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ