ಹಾವೇರಿ ಪಟಾಕಿ ಅಗ್ನಿ ದುರಂತದಲ್ಲಿ ಮೂವರ ಸಾವು: ಹಳೇ ವಿದ್ಯಾರ್ಥಿಗಳಿಗಾಗಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಶಾಲಾ ಆಡಳಿತ ಮಂಡಳಿ

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಹಳೇ ವಿದ್ಯಾರ್ಥಿಗಳಿಗಾಗಿ ಪಟಾಕಿ ಹಚ್ಚದೆ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿತು.

| Updated By: Digi Tech Desk

Updated on:Sep 19, 2023 | 9:57 AM

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

1 / 7
ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

2 / 7
ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

3 / 7
ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

4 / 7
ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

5 / 7
ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

6 / 7
ಬಳಿಕ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

ಬಳಿಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

7 / 7

Published On - 3:20 pm, Mon, 18 September 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್