AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಪಟಾಕಿ ಅಗ್ನಿ ದುರಂತದಲ್ಲಿ ಮೂವರ ಸಾವು: ಹಳೇ ವಿದ್ಯಾರ್ಥಿಗಳಿಗಾಗಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಶಾಲಾ ಆಡಳಿತ ಮಂಡಳಿ

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಹಳೇ ವಿದ್ಯಾರ್ಥಿಗಳಿಗಾಗಿ ಪಟಾಕಿ ಹಚ್ಚದೆ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿತು.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 19, 2023 | 9:57 AM

Share
ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

1 / 7
ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

2 / 7
ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

3 / 7
ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

4 / 7
ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

5 / 7
ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

6 / 7
ಬಳಿಕ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

ಬಳಿಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

7 / 7

Published On - 3:20 pm, Mon, 18 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ