ಹಾವೇರಿ ಪಟಾಕಿ ಅಗ್ನಿ ದುರಂತದಲ್ಲಿ ಮೂವರ ಸಾವು: ಹಳೇ ವಿದ್ಯಾರ್ಥಿಗಳಿಗಾಗಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಶಾಲಾ ಆಡಳಿತ ಮಂಡಳಿ

Edited By:

Updated on: Sep 19, 2023 | 9:57 AM

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಹಳೇ ವಿದ್ಯಾರ್ಥಿಗಳಿಗಾಗಿ ಪಟಾಕಿ ಹಚ್ಚದೆ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿತು.

1 / 7
ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

2 / 7

ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

3 / 7

ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

4 / 7

ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

5 / 7

ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

6 / 7

ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

7 / 7

ಬಳಿಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

Published On - 3:20 pm, Mon, 18 September 23

Loading...
Unable to load recommendations.
Follow Us