AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಲಾಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅಪಘಡ; 36 ಸಾವಿರ ಲಾಡು ಪ್ರಸಾದ ಬೆಂಕಿಗಾಹುತಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 02, 2023 | 2:05 PM

Share
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

1 / 6
ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

2 / 6
ಲಡ್ಡು ತಯಾರಿಸುವ ಓವನ್‌ಗೆ ಸಂಪರ್ಕ ಕಲ್ಪಿಸಿದ್ದ ಅಡುಗೆ ಮನೆಯ ಹೊರಭಾಗದಲ್ಲಿ ಇರಿಸಲಾಗಿದ್ದ ಸಿಲಿಂಡರ್ ಖಾಲಿಯಾಗಿದ್ದು ಅದನ್ನು ಬದಲಾಯಿಸಲು ಸಿಬ್ಬಂದಿ ಹೋದಾಗ ಘಟನೆ ನಡೆದಿದೆ.

ಲಡ್ಡು ತಯಾರಿಸುವ ಓವನ್‌ಗೆ ಸಂಪರ್ಕ ಕಲ್ಪಿಸಿದ್ದ ಅಡುಗೆ ಮನೆಯ ಹೊರಭಾಗದಲ್ಲಿ ಇರಿಸಲಾಗಿದ್ದ ಸಿಲಿಂಡರ್ ಖಾಲಿಯಾಗಿದ್ದು ಅದನ್ನು ಬದಲಾಯಿಸಲು ಸಿಬ್ಬಂದಿ ಹೋದಾಗ ಘಟನೆ ನಡೆದಿದೆ.

3 / 6
ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಇತರರು ಆತಂಕದಿಂದ ಹೊರ ಬಂದಿದ್ದಾರೆ. 36 ಸಾವಿರಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ. ಸದ್ಯ ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಇತರರು ಆತಂಕದಿಂದ ಹೊರ ಬಂದಿದ್ದಾರೆ. 36 ಸಾವಿರಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ. ಸದ್ಯ ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

4 / 6
ಲಾಡು ತಯಾರಿಸಲು ಇಟ್ಟಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ದ್ರಾಕ್ಷಿ, 20 ಕೆಜಿ ಗೋಡಂಬಿ ನಾಶವಾಗಿದ್ದು ಅಗ್ನಿ ಅವಘಡದಲ್ಲಿ 10.26 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟ ಭಸ್ಮವಾಗಿವೆ.

ಲಾಡು ತಯಾರಿಸಲು ಇಟ್ಟಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ದ್ರಾಕ್ಷಿ, 20 ಕೆಜಿ ಗೋಡಂಬಿ ನಾಶವಾಗಿದ್ದು ಅಗ್ನಿ ಅವಘಡದಲ್ಲಿ 10.26 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟ ಭಸ್ಮವಾಗಿವೆ.

5 / 6
ಲಾಡು ಕೊರತೆ ಕಾರಣ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಾಡು ಪ್ರಸಾದ  ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಲಾಡು ಕೊರತೆ ಕಾರಣ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಾಡು ಪ್ರಸಾದ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ