ಮಲೆ ಮಹದೇಶ್ವರ ಲಾಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅಪಘಡ; 36 ಸಾವಿರ ಲಾಡು ಪ್ರಸಾದ ಬೆಂಕಿಗಾಹುತಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us



