AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಲಾಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅಪಘಡ; 36 ಸಾವಿರ ಲಾಡು ಪ್ರಸಾದ ಬೆಂಕಿಗಾಹುತಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ಆಯೇಷಾ ಬಾನು|

Updated on: Dec 02, 2023 | 2:05 PM

Share
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

1 / 6
ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

2 / 6
ಲಡ್ಡು ತಯಾರಿಸುವ ಓವನ್‌ಗೆ ಸಂಪರ್ಕ ಕಲ್ಪಿಸಿದ್ದ ಅಡುಗೆ ಮನೆಯ ಹೊರಭಾಗದಲ್ಲಿ ಇರಿಸಲಾಗಿದ್ದ ಸಿಲಿಂಡರ್ ಖಾಲಿಯಾಗಿದ್ದು ಅದನ್ನು ಬದಲಾಯಿಸಲು ಸಿಬ್ಬಂದಿ ಹೋದಾಗ ಘಟನೆ ನಡೆದಿದೆ.

ಲಡ್ಡು ತಯಾರಿಸುವ ಓವನ್‌ಗೆ ಸಂಪರ್ಕ ಕಲ್ಪಿಸಿದ್ದ ಅಡುಗೆ ಮನೆಯ ಹೊರಭಾಗದಲ್ಲಿ ಇರಿಸಲಾಗಿದ್ದ ಸಿಲಿಂಡರ್ ಖಾಲಿಯಾಗಿದ್ದು ಅದನ್ನು ಬದಲಾಯಿಸಲು ಸಿಬ್ಬಂದಿ ಹೋದಾಗ ಘಟನೆ ನಡೆದಿದೆ.

3 / 6
ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಇತರರು ಆತಂಕದಿಂದ ಹೊರ ಬಂದಿದ್ದಾರೆ. 36 ಸಾವಿರಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ. ಸದ್ಯ ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಇತರರು ಆತಂಕದಿಂದ ಹೊರ ಬಂದಿದ್ದಾರೆ. 36 ಸಾವಿರಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ. ಸದ್ಯ ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

4 / 6
ಲಾಡು ತಯಾರಿಸಲು ಇಟ್ಟಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ದ್ರಾಕ್ಷಿ, 20 ಕೆಜಿ ಗೋಡಂಬಿ ನಾಶವಾಗಿದ್ದು ಅಗ್ನಿ ಅವಘಡದಲ್ಲಿ 10.26 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟ ಭಸ್ಮವಾಗಿವೆ.

ಲಾಡು ತಯಾರಿಸಲು ಇಟ್ಟಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ದ್ರಾಕ್ಷಿ, 20 ಕೆಜಿ ಗೋಡಂಬಿ ನಾಶವಾಗಿದ್ದು ಅಗ್ನಿ ಅವಘಡದಲ್ಲಿ 10.26 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟ ಭಸ್ಮವಾಗಿವೆ.

5 / 6
ಲಾಡು ಕೊರತೆ ಕಾರಣ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಾಡು ಪ್ರಸಾದ  ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಲಾಡು ಕೊರತೆ ಕಾರಣ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಾಡು ಪ್ರಸಾದ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

6 / 6
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ