ಮಲೆ ಮಹದೇಶ್ವರ ಲಾಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅಪಘಡ; 36 ಸಾವಿರ ಲಾಡು ಪ್ರಸಾದ ಬೆಂಕಿಗಾಹುತಿ

Edited By: ಆಯೇಷಾ ಬಾನು

Updated on: Dec 02, 2023 | 2:05 PM

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

1 / 6
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡು ತಯಾರಿಸುವ ಕೇಂದ್ರದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ.

2 / 6
ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

ಗ್ಯಾಸ್ ಸೋರಿಕೆಯಿಂದ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿ ಅವಘಡದಲ್ಲಿ 36,000ಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ.

3 / 6
ಲಡ್ಡು ತಯಾರಿಸುವ ಓವನ್‌ಗೆ ಸಂಪರ್ಕ ಕಲ್ಪಿಸಿದ್ದ ಅಡುಗೆ ಮನೆಯ ಹೊರಭಾಗದಲ್ಲಿ ಇರಿಸಲಾಗಿದ್ದ ಸಿಲಿಂಡರ್ ಖಾಲಿಯಾಗಿದ್ದು ಅದನ್ನು ಬದಲಾಯಿಸಲು ಸಿಬ್ಬಂದಿ ಹೋದಾಗ ಘಟನೆ ನಡೆದಿದೆ.

ಲಡ್ಡು ತಯಾರಿಸುವ ಓವನ್‌ಗೆ ಸಂಪರ್ಕ ಕಲ್ಪಿಸಿದ್ದ ಅಡುಗೆ ಮನೆಯ ಹೊರಭಾಗದಲ್ಲಿ ಇರಿಸಲಾಗಿದ್ದ ಸಿಲಿಂಡರ್ ಖಾಲಿಯಾಗಿದ್ದು ಅದನ್ನು ಬದಲಾಯಿಸಲು ಸಿಬ್ಬಂದಿ ಹೋದಾಗ ಘಟನೆ ನಡೆದಿದೆ.

4 / 6
ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಇತರರು ಆತಂಕದಿಂದ ಹೊರ ಬಂದಿದ್ದಾರೆ. 36 ಸಾವಿರಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ. ಸದ್ಯ ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಇತರರು ಆತಂಕದಿಂದ ಹೊರ ಬಂದಿದ್ದಾರೆ. 36 ಸಾವಿರಕ್ಕೂ ಹೆಚ್ಚು ಲಾಡು ಪ್ರಸಾದ ಬೆಂಕಿಗಾಹುತಿಯಾಗಿದೆ. ಸದ್ಯ ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

5 / 6
ಲಾಡು ತಯಾರಿಸಲು ಇಟ್ಟಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ದ್ರಾಕ್ಷಿ, 20 ಕೆಜಿ ಗೋಡಂಬಿ ನಾಶವಾಗಿದ್ದು ಅಗ್ನಿ ಅವಘಡದಲ್ಲಿ 10.26 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟ ಭಸ್ಮವಾಗಿವೆ.

ಲಾಡು ತಯಾರಿಸಲು ಇಟ್ಟಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ದ್ರಾಕ್ಷಿ, 20 ಕೆಜಿ ಗೋಡಂಬಿ ನಾಶವಾಗಿದ್ದು ಅಗ್ನಿ ಅವಘಡದಲ್ಲಿ 10.26 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟ ಭಸ್ಮವಾಗಿವೆ.

6 / 6
ಲಾಡು ಕೊರತೆ ಕಾರಣ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಾಡು ಪ್ರಸಾದ  ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಲಾಡು ಕೊರತೆ ಕಾರಣ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಾಡು ಪ್ರಸಾದ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us