AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ: ಜೇವರ್ಗಿ ಶಾಸಕ ಅಜಯ್ ಸಿಂಗ್ ಚಾಂಪಿಯನ್, ನಗದು ಬಹುಮಾನ ಸಿಕ್ಕಿದ್ದೆಷ್ಟು ಗೊತ್ತಾ?

ಚೆಸ್ ಆಟವನ್ನು ಜನರಿಗೆ ಇನ್ನಷ್ಟು ಪರಿಚಯ ಮಾಡುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಚೆಸ್ ಹಬ್ಬ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಟೂರ್ನಿ ಇದಾಗಿದ್ದು, ಚೊಚ್ಚಲ ಆವೃತ್ತಿಯಲ್ಲೇ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ರನರ್ ಅಪ್ ಯಾರು? ಯಾರಿಗೆ ಎಷ್ಟು ಬಹುಮಾನ ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on: Jul 23, 2024 | 7:55 PM

Share
ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ ಆಯೋಜಿಸಲಾಗಿದ್ದು,
ಒಟ್ಟು 6 ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು. ಈ ಟೂರ್ನಿಯಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಚಾಂಪಿಯನ್ ಆಗಿದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್  ರನರ್ ಅಪ್​ ಅಗಿದ್ದಾರೆ. ಇನ್ನು ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಒಟ್ಟು 6 ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು. ಈ ಟೂರ್ನಿಯಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಚಾಂಪಿಯನ್ ಆಗಿದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ರನರ್ ಅಪ್​ ಅಗಿದ್ದಾರೆ. ಇನ್ನು ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

1 / 6
ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ ಅಂತ್ಯವಾಗಿದ್ದು,  ಚಾಂಪಿಯನ್, ರನರ್ ಅಪ್ ಹಾಗೂ ತೃತೀಯ ಸ್ಥಾನ ಪಡೆದುಕೊಂಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು.

ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ ಅಂತ್ಯವಾಗಿದ್ದು, ಚಾಂಪಿಯನ್, ರನರ್ ಅಪ್ ಹಾಗೂ ತೃತೀಯ ಸ್ಥಾನ ಪಡೆದುಕೊಂಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು.

2 / 6
ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಈ ಚೊಚ್ಚಲ ಟೂರ್ನಿಯ ಚಾಂಪಿಯನ್​ ಆಗಿ ಹೊರಹೊಮ್ಮಿದ್ದು, ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಟ್ರೋಫಿ ನೀಡಿದರು. ಅಲ್ಲದೇ ಚಾಂಪಿಯನ್ ಆದ ಅಜಯ್ ಸಿಂಗ್ ಅವರಿಗೆ 2 ಲಕ್ಷ ರೂ. ನಗದು ಬಹುಮಾನ ಸಹ ಸಿಕ್ಕಿದೆ.

ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಈ ಚೊಚ್ಚಲ ಟೂರ್ನಿಯ ಚಾಂಪಿಯನ್​ ಆಗಿ ಹೊರಹೊಮ್ಮಿದ್ದು, ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಟ್ರೋಫಿ ನೀಡಿದರು. ಅಲ್ಲದೇ ಚಾಂಪಿಯನ್ ಆದ ಅಜಯ್ ಸಿಂಗ್ ಅವರಿಗೆ 2 ಲಕ್ಷ ರೂ. ನಗದು ಬಹುಮಾನ ಸಹ ಸಿಕ್ಕಿದೆ.

3 / 6
ಇನ್ನು ಫೈನಲ್​ ಪಂದ್ಯದಲ್ಲಿ ಅಜಯ್ ಸಿಂಗ್ ವಿರುದ್ಧ ಪರಾಭವಗೊಂಡು ರನರ್ ಅಪ್ ಆಗಿರುವ ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನಕ್ಕೆ ತೃಪ್ತಿಪಟ್ಟಿದ್ದು, ಅವರಿಗೆ ಸಿಎಂ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಇನ್ನು ಫೈನಲ್​ ಪಂದ್ಯದಲ್ಲಿ ಅಜಯ್ ಸಿಂಗ್ ವಿರುದ್ಧ ಪರಾಭವಗೊಂಡು ರನರ್ ಅಪ್ ಆಗಿರುವ ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನಕ್ಕೆ ತೃಪ್ತಿಪಟ್ಟಿದ್ದು, ಅವರಿಗೆ ಸಿಎಂ ಬಹುಮಾನ ವಿತರಿಸಿ ಶುಭ ಹಾರೈಸಿದರು.

4 / 6
ಇನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಈ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ಅವರಿಗೂ ಸಹ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿದರು.

ಇನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಈ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ಅವರಿಗೂ ಸಹ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿದರು.

5 / 6
ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಮತ್ತು ಅಖಿಲ ಭಾರತ ಚೆಸ್ ಫೆಡರೇಷನ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಚೆಸ್ ದಿನಾಚರಣೆ ಹಾಗೂ ಶತಮಾನೋತ್ಸವದ ಅಂಗವಾಗಿ ಈ ಹಬ್ಬ ಆಯೋಜಿಸಲಾಗಿತ್ತು. ಸಚಿವರು, ಶಾಸಕರು ಮತ್ತು ಅಧಿಕಾರಿ/ಸಿಬ್ಬಂದಿಗಾಗಿ ಓಪನ್ ರಾಪಿಡ್ ಚೆಸ್ ಟೂರ್ನ್‌ಮೆಂಟ್ 2024 ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದ್ದರು.

MLA Ajay Singh Champion In Karnataka Legislature Cup 2024 Chess Tournament

6 / 6
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !