AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ: ಜೇವರ್ಗಿ ಶಾಸಕ ಅಜಯ್ ಸಿಂಗ್ ಚಾಂಪಿಯನ್, ನಗದು ಬಹುಮಾನ ಸಿಕ್ಕಿದ್ದೆಷ್ಟು ಗೊತ್ತಾ?

ಚೆಸ್ ಆಟವನ್ನು ಜನರಿಗೆ ಇನ್ನಷ್ಟು ಪರಿಚಯ ಮಾಡುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಚೆಸ್ ಹಬ್ಬ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಟೂರ್ನಿ ಇದಾಗಿದ್ದು, ಚೊಚ್ಚಲ ಆವೃತ್ತಿಯಲ್ಲೇ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ರನರ್ ಅಪ್ ಯಾರು? ಯಾರಿಗೆ ಎಷ್ಟು ಬಹುಮಾನ ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on: Jul 23, 2024 | 7:55 PM

Share
ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ ಆಯೋಜಿಸಲಾಗಿದ್ದು,
ಒಟ್ಟು 6 ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು. ಈ ಟೂರ್ನಿಯಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಚಾಂಪಿಯನ್ ಆಗಿದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್  ರನರ್ ಅಪ್​ ಅಗಿದ್ದಾರೆ. ಇನ್ನು ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಒಟ್ಟು 6 ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು. ಈ ಟೂರ್ನಿಯಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಚಾಂಪಿಯನ್ ಆಗಿದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ರನರ್ ಅಪ್​ ಅಗಿದ್ದಾರೆ. ಇನ್ನು ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

1 / 6
ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ ಅಂತ್ಯವಾಗಿದ್ದು,  ಚಾಂಪಿಯನ್, ರನರ್ ಅಪ್ ಹಾಗೂ ತೃತೀಯ ಸ್ಥಾನ ಪಡೆದುಕೊಂಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು.

ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ ಅಂತ್ಯವಾಗಿದ್ದು, ಚಾಂಪಿಯನ್, ರನರ್ ಅಪ್ ಹಾಗೂ ತೃತೀಯ ಸ್ಥಾನ ಪಡೆದುಕೊಂಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು.

2 / 6
ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಈ ಚೊಚ್ಚಲ ಟೂರ್ನಿಯ ಚಾಂಪಿಯನ್​ ಆಗಿ ಹೊರಹೊಮ್ಮಿದ್ದು, ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಟ್ರೋಫಿ ನೀಡಿದರು. ಅಲ್ಲದೇ ಚಾಂಪಿಯನ್ ಆದ ಅಜಯ್ ಸಿಂಗ್ ಅವರಿಗೆ 2 ಲಕ್ಷ ರೂ. ನಗದು ಬಹುಮಾನ ಸಹ ಸಿಕ್ಕಿದೆ.

ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಈ ಚೊಚ್ಚಲ ಟೂರ್ನಿಯ ಚಾಂಪಿಯನ್​ ಆಗಿ ಹೊರಹೊಮ್ಮಿದ್ದು, ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಟ್ರೋಫಿ ನೀಡಿದರು. ಅಲ್ಲದೇ ಚಾಂಪಿಯನ್ ಆದ ಅಜಯ್ ಸಿಂಗ್ ಅವರಿಗೆ 2 ಲಕ್ಷ ರೂ. ನಗದು ಬಹುಮಾನ ಸಹ ಸಿಕ್ಕಿದೆ.

3 / 6
ಇನ್ನು ಫೈನಲ್​ ಪಂದ್ಯದಲ್ಲಿ ಅಜಯ್ ಸಿಂಗ್ ವಿರುದ್ಧ ಪರಾಭವಗೊಂಡು ರನರ್ ಅಪ್ ಆಗಿರುವ ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನಕ್ಕೆ ತೃಪ್ತಿಪಟ್ಟಿದ್ದು, ಅವರಿಗೆ ಸಿಎಂ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಇನ್ನು ಫೈನಲ್​ ಪಂದ್ಯದಲ್ಲಿ ಅಜಯ್ ಸಿಂಗ್ ವಿರುದ್ಧ ಪರಾಭವಗೊಂಡು ರನರ್ ಅಪ್ ಆಗಿರುವ ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನಕ್ಕೆ ತೃಪ್ತಿಪಟ್ಟಿದ್ದು, ಅವರಿಗೆ ಸಿಎಂ ಬಹುಮಾನ ವಿತರಿಸಿ ಶುಭ ಹಾರೈಸಿದರು.

4 / 6
ಇನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಈ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ಅವರಿಗೂ ಸಹ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿದರು.

ಇನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಈ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ಅವರಿಗೂ ಸಹ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿದರು.

5 / 6
ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಮತ್ತು ಅಖಿಲ ಭಾರತ ಚೆಸ್ ಫೆಡರೇಷನ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಚೆಸ್ ದಿನಾಚರಣೆ ಹಾಗೂ ಶತಮಾನೋತ್ಸವದ ಅಂಗವಾಗಿ ಈ ಹಬ್ಬ ಆಯೋಜಿಸಲಾಗಿತ್ತು. ಸಚಿವರು, ಶಾಸಕರು ಮತ್ತು ಅಧಿಕಾರಿ/ಸಿಬ್ಬಂದಿಗಾಗಿ ಓಪನ್ ರಾಪಿಡ್ ಚೆಸ್ ಟೂರ್ನ್‌ಮೆಂಟ್ 2024 ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದ್ದರು.

MLA Ajay Singh Champion In Karnataka Legislature Cup 2024 Chess Tournament

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ