AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

First Look of Ram Lalla: ಅಯೋಧ್ಯೆ ರಾಮಮಂದಿರದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದ ರಾಮಲಲ್ಲಾ ಪ್ರಾಣ ಪ್ರತಿಷ್ಠೆ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ನೆರವೇರಿಸಿದ್ದಾರೆ. ಈ ವಿಗ್ರಹವನ್ನು ಕರ್ನಾಟಕದ ಅರುಣ್ ಯೋಗಿರಾಜ್ ಅವರು ಐದು ವರ್ಷದ ಮಗುವಿನಂತೆ ಚಿತ್ರಿಸಿದ್ದಾರೆ. ಬಂಗಾರ ಮತ್ತು ಹೂಗಳಿಂದ ಅಲಂಕೃತವಾಗಿರುವ ರಾಮಲಲ್ಲಾ ಮೂರ್ತಿ ಹೀಗಿದೆ.

ರಶ್ಮಿ ಕಲ್ಲಕಟ್ಟ
|

Updated on:Jan 22, 2024 | 1:55 PM

Share
ಪ್ರಧಾನಿ ಮೋದಿ ಸೋಮವಾರ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ನೆರವೇರಿಸಿದ ನಂತರ ವಿಗ್ರಹದ ಮೊದಲ ನೋಟ ಇಲ್ಲಿದೆ

ಪ್ರಧಾನಿ ಮೋದಿ ಸೋಮವಾರ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ನೆರವೇರಿಸಿದ ನಂತರ ವಿಗ್ರಹದ ಮೊದಲ ನೋಟ ಇಲ್ಲಿದೆ

1 / 8
ಚಿನ್ನ ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟ 51 ಇಂಚಿನ ರಾಮಲಲ್ಲಾ ವಿಗ್ರಹವನ್ನು ಇಂದು ಅಯೋಧ್ಯೆ ದೇವಸ್ಥಾನದಲ್ಲಿ ಭವ್ಯವಾದ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ಸ್ವಲ್ಪ ಮೊದಲು ಬಹಿರಂಗಪಡಿಸಲಾಯಿತು.

ಚಿನ್ನ ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟ 51 ಇಂಚಿನ ರಾಮಲಲ್ಲಾ ವಿಗ್ರಹವನ್ನು ಇಂದು ಅಯೋಧ್ಯೆ ದೇವಸ್ಥಾನದಲ್ಲಿ ಭವ್ಯವಾದ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ಸ್ವಲ್ಪ ಮೊದಲು ಬಹಿರಂಗಪಡಿಸಲಾಯಿತು.

2 / 8
ತಲೆಯಿಂದ ಪಾದದವರೆಗೆ ರಾಮಲಲ್ಲಾನನ್ನು  ಆಭರಣಗಳಿಂದ ಶೃಂಗರಿಸಲಾಗಿದೆ. ರಾಮಲಲ್ಲಾ ಕೈಯಲ್ಲಿ ಚಿನ್ನದ ಬಿಲ್ಲು ಮತ್ತು ಬಾಣವಿದೆ. ಹಣೆಗೆ ಬೆಳ್ಳಿ ಮತ್ತು ಕೆಂಪು ತಿಲಕದಿಂದ ಅಲಂಕರಿಸಲಾಗಿದೆ.

ತಲೆಯಿಂದ ಪಾದದವರೆಗೆ ರಾಮಲಲ್ಲಾನನ್ನು ಆಭರಣಗಳಿಂದ ಶೃಂಗರಿಸಲಾಗಿದೆ. ರಾಮಲಲ್ಲಾ ಕೈಯಲ್ಲಿ ಚಿನ್ನದ ಬಿಲ್ಲು ಮತ್ತು ಬಾಣವಿದೆ. ಹಣೆಗೆ ಬೆಳ್ಳಿ ಮತ್ತು ಕೆಂಪು ತಿಲಕದಿಂದ ಅಲಂಕರಿಸಲಾಗಿದೆ.

3 / 8
ಪ್ರಾಣ ಪ್ರತಿಷ್ಠಾ  ಕಾರ್ಯಕ್ರಮದ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯದ ಗರ್ಭಗುಡಿಯಲ್ಲಿ ಹಲವಾರು ಸಂತರ ಉಪಸ್ಥಿತಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯದ ಗರ್ಭಗುಡಿಯಲ್ಲಿ ಹಲವಾರು ಸಂತರ ಉಪಸ್ಥಿತಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

4 / 8
ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಿಂದ ಕೆತ್ತಿದ 51 ಇಂಚಿನ ವಿಗ್ರಹವಾಗಿದೆ ಈ ರಾಮಲಲ್ಲಾ

ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಿಂದ ಕೆತ್ತಿದ 51 ಇಂಚಿನ ವಿಗ್ರಹವಾಗಿದೆ ಈ ರಾಮಲಲ್ಲಾ

5 / 8
ಹೊಸ ದೇವಾಲಯದ ನೆಲ ಮಹಡಿಯಲ್ಲಿರುವ ರಾಮ್ ಲಲ್ಲಾ ವಿಗ್ರಹವು ಐದು ವರ್ಷದ ರಾಮನನ್ನು ಪ್ರತಿನಿಧಿಸುತ್ತದೆ. ಇನ್ನೂ ನಿರ್ಮಾಣವಾಗಬೇಕಿರುವ ದೇವಾಲಯದ ಮೊದಲ ಮಹಡಿಯಲ್ಲಿ ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಸಹಿತ ರಾಮನ ವಿಗ್ರಹವಿದೆ.

ಹೊಸ ದೇವಾಲಯದ ನೆಲ ಮಹಡಿಯಲ್ಲಿರುವ ರಾಮ್ ಲಲ್ಲಾ ವಿಗ್ರಹವು ಐದು ವರ್ಷದ ರಾಮನನ್ನು ಪ್ರತಿನಿಧಿಸುತ್ತದೆ. ಇನ್ನೂ ನಿರ್ಮಾಣವಾಗಬೇಕಿರುವ ದೇವಾಲಯದ ಮೊದಲ ಮಹಡಿಯಲ್ಲಿ ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಸಹಿತ ರಾಮನ ವಿಗ್ರಹವಿದೆ.

6 / 8
ಅಯೋಧ್ಯಾ ಧಾಮದಲ್ಲಿ ಶ್ರೀ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ಅಸಾಧಾರಣ ಕ್ಷಣವು ಎಲ್ಲರನ್ನು ಭಾವುಕರನ್ನಾಗಿಸಲಿದೆ. ಇದು ನನಗೆ ತುಂಬಾ ಸಂತೋಷವಾಗಿದೆ. ಈ ದೈವಿಕ ಕಾರ್ಯಕ್ರಮದ ಭಾಗವಾಗಿರಿ. ಜಯವಾಗಲಿ ಸಿಯಾ ರಾಮ್ ಎಂದು ಮೋದಿ ಟ್ವೀಟ್ ಮಾಡಿದ್ದಾರೆ

ಅಯೋಧ್ಯಾ ಧಾಮದಲ್ಲಿ ಶ್ರೀ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ಅಸಾಧಾರಣ ಕ್ಷಣವು ಎಲ್ಲರನ್ನು ಭಾವುಕರನ್ನಾಗಿಸಲಿದೆ. ಇದು ನನಗೆ ತುಂಬಾ ಸಂತೋಷವಾಗಿದೆ. ಈ ದೈವಿಕ ಕಾರ್ಯಕ್ರಮದ ಭಾಗವಾಗಿರಿ. ಜಯವಾಗಲಿ ಸಿಯಾ ರಾಮ್ ಎಂದು ಮೋದಿ ಟ್ವೀಟ್ ಮಾಡಿದ್ದಾರೆ

7 / 8
ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವಾದ ಕೂಡಲೇ ಸೇನೆಯ ಹೆಲಿಕಾಪ್ಟರ್‌ಗಳು  ಪುಷ್ಪವೃಷ್ಟಿ ನಡೆಸಿವೆ

ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವಾದ ಕೂಡಲೇ ಸೇನೆಯ ಹೆಲಿಕಾಪ್ಟರ್‌ಗಳು ಪುಷ್ಪವೃಷ್ಟಿ ನಡೆಸಿವೆ

8 / 8

Published On - 1:45 pm, Mon, 22 January 24

Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ