AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಚಳಿಗಾಲದ ಅನಾರೋಗ್ಯವನ್ನು ತಡೆಗಟ್ಟಲು ಉತ್ತಮ ಮಾರ್ಗವೆಂದರೆ ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು. ಪೌಷ್ಟಿಕ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.

TV9 Web
| Edited By: |

Updated on: Jan 15, 2023 | 7:00 AM

Share
ಮೀನು ಸೇವನೆ ಆರೋಗ್ಯ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಚಳಿಗಾಲದ
ಲ್ಲಿ ನಾವು ಮೀನು ಸೇವಿಸುವುದರಿಂದ ಈ ಸಮಯದಲ್ಲಿ ಉಂಟಾಗುವ ಕೆಲ ಆರೋಗ್ಯ
ಸಮಸ್ಯೆಗಳನ್ನು ತಡೆಯಬಹುದಾಗಿದೆ.

ಮೀನು ಸೇವನೆ ಆರೋಗ್ಯ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಚಳಿಗಾಲದ ಲ್ಲಿ ನಾವು ಮೀನು ಸೇವಿಸುವುದರಿಂದ ಈ ಸಮಯದಲ್ಲಿ ಉಂಟಾಗುವ ಕೆಲ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದಾಗಿದೆ.

1 / 5
ಮೀನನ್ನು ತಿನ್ನುವುದರಿಂದ ದೇಹದಲ್ಲಿ ಅಗತ್ಯವಾದ ಒಮೆಗಾ-3 ಕೊಬ್ಬಿನಾಮ್ಲಗಳ
ಕೊರತೆಯನ್ನು ನೀಗಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ಟ್ಯೂನ,
ಸಾಲ್ಮನ್, ಮ್ಯಾಕೆರೆಲ್ ಮೀನು ಸೇವನೆ ಆರೋಗ್ಯಕ್ಕೆ ಇನ್ನು ಒಳ್ಳೆಯದು.

ಮೀನನ್ನು ತಿನ್ನುವುದರಿಂದ ದೇಹದಲ್ಲಿ ಅಗತ್ಯವಾದ ಒಮೆಗಾ-3 ಕೊಬ್ಬಿನಾಮ್ಲಗಳ ಕೊರತೆಯನ್ನು ನೀಗಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ಟ್ಯೂನ, ಸಾಲ್ಮನ್, ಮ್ಯಾಕೆರೆಲ್ ಮೀನು ಸೇವನೆ ಆರೋಗ್ಯಕ್ಕೆ ಇನ್ನು ಒಳ್ಳೆಯದು.

2 / 5
ಶೀತ ವಾತಾವರಣದಲ್ಲಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮೀನು ಸೇವನೆಯಿಂದ 
ಚರ್ಮ ಹೊಳೆಯುವಂತೆ ಮಾಡುತ್ತದೆ.

ಶೀತ ವಾತಾವರಣದಲ್ಲಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮೀನು ಸೇವನೆಯಿಂದ ಚರ್ಮ ಹೊಳೆಯುವಂತೆ ಮಾಡುತ್ತದೆ.

3 / 5
ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. 
ಮೀನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದಲ್ಲದೆ, ಇದು 
ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಮೀನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದಲ್ಲದೆ, ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4 / 5
ಚಳಿಗಾಲದಲ್ಲಿ ಕೆಮ್ಮು ಮತ್ತು ನೆಗಡಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಡುತ್ತವೆ.
ಹಾಗಾಗಿ ಮೀನು ಸೇವನೆನಿಂದ ಈ ಸಮಸ್ಯೆಗಳು ಬರದಂತೆ ತಡೆಯಲು ಸಹಾಯ ಮಾಡುತ್ತದೆ.

ಚಳಿಗಾಲದಲ್ಲಿ ಕೆಮ್ಮು ಮತ್ತು ನೆಗಡಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಡುತ್ತವೆ. ಹಾಗಾಗಿ ಮೀನು ಸೇವನೆನಿಂದ ಈ ಸಮಸ್ಯೆಗಳು ಬರದಂತೆ ತಡೆಯಲು ಸಹಾಯ ಮಾಡುತ್ತದೆ.

5 / 5
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ