AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಚಳಿಗಾಲದ ಅನಾರೋಗ್ಯವನ್ನು ತಡೆಗಟ್ಟಲು ಉತ್ತಮ ಮಾರ್ಗವೆಂದರೆ ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು. ಪೌಷ್ಟಿಕ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.

TV9 Web
| Edited By: |

Updated on: Jan 15, 2023 | 7:00 AM

Share
ಮೀನು ಸೇವನೆ ಆರೋಗ್ಯ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಚಳಿಗಾಲದ
ಲ್ಲಿ ನಾವು ಮೀನು ಸೇವಿಸುವುದರಿಂದ ಈ ಸಮಯದಲ್ಲಿ ಉಂಟಾಗುವ ಕೆಲ ಆರೋಗ್ಯ
ಸಮಸ್ಯೆಗಳನ್ನು ತಡೆಯಬಹುದಾಗಿದೆ.

ಮೀನು ಸೇವನೆ ಆರೋಗ್ಯ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಚಳಿಗಾಲದ ಲ್ಲಿ ನಾವು ಮೀನು ಸೇವಿಸುವುದರಿಂದ ಈ ಸಮಯದಲ್ಲಿ ಉಂಟಾಗುವ ಕೆಲ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದಾಗಿದೆ.

1 / 5
ಮೀನನ್ನು ತಿನ್ನುವುದರಿಂದ ದೇಹದಲ್ಲಿ ಅಗತ್ಯವಾದ ಒಮೆಗಾ-3 ಕೊಬ್ಬಿನಾಮ್ಲಗಳ
ಕೊರತೆಯನ್ನು ನೀಗಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ಟ್ಯೂನ,
ಸಾಲ್ಮನ್, ಮ್ಯಾಕೆರೆಲ್ ಮೀನು ಸೇವನೆ ಆರೋಗ್ಯಕ್ಕೆ ಇನ್ನು ಒಳ್ಳೆಯದು.

ಮೀನನ್ನು ತಿನ್ನುವುದರಿಂದ ದೇಹದಲ್ಲಿ ಅಗತ್ಯವಾದ ಒಮೆಗಾ-3 ಕೊಬ್ಬಿನಾಮ್ಲಗಳ ಕೊರತೆಯನ್ನು ನೀಗಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ಟ್ಯೂನ, ಸಾಲ್ಮನ್, ಮ್ಯಾಕೆರೆಲ್ ಮೀನು ಸೇವನೆ ಆರೋಗ್ಯಕ್ಕೆ ಇನ್ನು ಒಳ್ಳೆಯದು.

2 / 5
ಶೀತ ವಾತಾವರಣದಲ್ಲಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮೀನು ಸೇವನೆಯಿಂದ 
ಚರ್ಮ ಹೊಳೆಯುವಂತೆ ಮಾಡುತ್ತದೆ.

ಶೀತ ವಾತಾವರಣದಲ್ಲಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮೀನು ಸೇವನೆಯಿಂದ ಚರ್ಮ ಹೊಳೆಯುವಂತೆ ಮಾಡುತ್ತದೆ.

3 / 5
ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. 
ಮೀನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದಲ್ಲದೆ, ಇದು 
ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಮೀನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದಲ್ಲದೆ, ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4 / 5
ಚಳಿಗಾಲದಲ್ಲಿ ಕೆಮ್ಮು ಮತ್ತು ನೆಗಡಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಡುತ್ತವೆ.
ಹಾಗಾಗಿ ಮೀನು ಸೇವನೆನಿಂದ ಈ ಸಮಸ್ಯೆಗಳು ಬರದಂತೆ ತಡೆಯಲು ಸಹಾಯ ಮಾಡುತ್ತದೆ.

ಚಳಿಗಾಲದಲ್ಲಿ ಕೆಮ್ಮು ಮತ್ತು ನೆಗಡಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಡುತ್ತವೆ. ಹಾಗಾಗಿ ಮೀನು ಸೇವನೆನಿಂದ ಈ ಸಮಸ್ಯೆಗಳು ಬರದಂತೆ ತಡೆಯಲು ಸಹಾಯ ಮಾಡುತ್ತದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ