AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fitness Tips: ಜಿಮ್‌ಗೆ ಹೋಗದೆ ಫಿಟ್ ಆಗಿರುವುದು ಹೇಗೆ?

ನಾವು ಆರೋಗ್ಯವಾಗಿರಬೇಕೆಂದರೆ ನಮ್ಮ ದೇಹದ ಫಿಟ್​ನೆಸ್ ಕೂಡ ಬಹಳ ಮುಖ್ಯ. ಇದಕ್ಕೆ ಗಂಟೆಗಟ್ಟಲೆ ಜಿಮ್​ನಲ್ಲಿ ಬೆವರು ಹರಿಸಬೇಕೆಂದೇನೂ ಇಲ್ಲ. ಮನೆಯಲ್ಲೇ ಅಥವಾ ನಾವು ಕೆಲಸ ಮಾಡುವ ಸ್ಥಳದಲ್ಲೇ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನಾವು ಫಿಟ್ ಆಗಿರಬಹುದು.

ಸುಷ್ಮಾ ಚಕ್ರೆ
|

Updated on: Jan 16, 2024 | 6:47 PM

Share
ಬೊಜ್ಜು ಈಗೀಗ ಪ್ರತಿಯೊಬ್ಬರನ್ನೂ ಕಾಡುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಈ ಬೊಜ್ಜು ಕೆಲವೊಮ್ಮೆ ನಮ್ಮ ಆರೋಗ್ಯಕ್ಕೆ ಅಪಾಯವನ್ನು ಕೂಡ ಉಂಟುಮಾಡಬಹುದು. ಹೀಗಾಗಿ, ಫಿಟ್ ಆಗಿರುವುದು ಅತ್ಯಗತ್ಯ.

ಬೊಜ್ಜು ಈಗೀಗ ಪ್ರತಿಯೊಬ್ಬರನ್ನೂ ಕಾಡುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಈ ಬೊಜ್ಜು ಕೆಲವೊಮ್ಮೆ ನಮ್ಮ ಆರೋಗ್ಯಕ್ಕೆ ಅಪಾಯವನ್ನು ಕೂಡ ಉಂಟುಮಾಡಬಹುದು. ಹೀಗಾಗಿ, ಫಿಟ್ ಆಗಿರುವುದು ಅತ್ಯಗತ್ಯ.

1 / 9
ಇದಕ್ಕೆ ಜಿಮ್​ಗೆ ಹೋಗಿಯೇ ವರ್ಕ್​ಔಟ್ ಮಾಡಬೇಕೆಂದೇನೂ ಇಲ್ಲ. ನಮ್ಮ ಆಹಾರ, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನಮ್ಮ ದೇಹವನ್ನು ಶೇಪ್​ನಲ್ಲಿ ಇಟ್ಟುಕೊಳ್ಳಬಹುದು.

ಇದಕ್ಕೆ ಜಿಮ್​ಗೆ ಹೋಗಿಯೇ ವರ್ಕ್​ಔಟ್ ಮಾಡಬೇಕೆಂದೇನೂ ಇಲ್ಲ. ನಮ್ಮ ಆಹಾರ, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನಮ್ಮ ದೇಹವನ್ನು ಶೇಪ್​ನಲ್ಲಿ ಇಟ್ಟುಕೊಳ್ಳಬಹುದು.

2 / 9
ಫಿಟ್ ಆಗಿರಲು ಜಿಮ್​ನಲ್ಲಿ ವರ್ಕ್​ಔಟ್ ಮಾಡಬೇಕೆಂದೇನೂ ಇಲ್ಲ. ಇಡೀ ದಿನ ಚಟುವಟಿಕೆಯಿಂದ ಇರಿ. ಅಂದರೆ, ಒಂದೇ ಕಡೆ ಕುಳಿತುಕೊಂಡಿರಬೇಡಿ. ಓಡಾಡುತ್ತಿರಿ. ಲಿಫ್ಟ್​ ಬದಲು ಮೆಟ್ಟಿಲುಗಳನ್ನು ಹತ್ತಿ ಇಳಿಯಿರಿ. ಆದಷ್ಟು ನಡೆದಾಡುತ್ತಾ ಇರಿ.

ಫಿಟ್ ಆಗಿರಲು ಜಿಮ್​ನಲ್ಲಿ ವರ್ಕ್​ಔಟ್ ಮಾಡಬೇಕೆಂದೇನೂ ಇಲ್ಲ. ಇಡೀ ದಿನ ಚಟುವಟಿಕೆಯಿಂದ ಇರಿ. ಅಂದರೆ, ಒಂದೇ ಕಡೆ ಕುಳಿತುಕೊಂಡಿರಬೇಡಿ. ಓಡಾಡುತ್ತಿರಿ. ಲಿಫ್ಟ್​ ಬದಲು ಮೆಟ್ಟಿಲುಗಳನ್ನು ಹತ್ತಿ ಇಳಿಯಿರಿ. ಆದಷ್ಟು ನಡೆದಾಡುತ್ತಾ ಇರಿ.

3 / 9
ಗುಣಮಟ್ಟದ ನಿದ್ರೆಯು ಆರೋಗ್ಯಕರ ಜೀವನಶೈಲಿಗೆ ಅತ್ಯಗತ್ಯವಾಗಿದೆ. ನಿಯಮಿತವಾದ ಮಲಗುವ ಸಮಯದ ದಿನಚರಿಯನ್ನು ರೂಢಿಸಿಕೊಳ್ಳಿ. ಮಲಗುವ ಮುನ್ನ ಹೆಚ್ಚು ಟಿವಿ, ಮೊಬೈಲ್ ನೋಡಬೇಡಿ.

ಗುಣಮಟ್ಟದ ನಿದ್ರೆಯು ಆರೋಗ್ಯಕರ ಜೀವನಶೈಲಿಗೆ ಅತ್ಯಗತ್ಯವಾಗಿದೆ. ನಿಯಮಿತವಾದ ಮಲಗುವ ಸಮಯದ ದಿನಚರಿಯನ್ನು ರೂಢಿಸಿಕೊಳ್ಳಿ. ಮಲಗುವ ಮುನ್ನ ಹೆಚ್ಚು ಟಿವಿ, ಮೊಬೈಲ್ ನೋಡಬೇಡಿ.

4 / 9
ನಾವು ತಿನ್ನುವ ಆಹಾರ ಕೂಡ ಫಿಟ್​ನೆಸ್ ಮೇಲೆ ಪರಿಣಾಮ ಬೀರುತ್ತದೆ. ಸಮತೋಲಿತ ಆಹಾರವು ಆರೋಗ್ಯಕರ ಜೀವನಶೈಲಿಯ ಮೂಲಾಧಾರವಾಗಿದೆ. ಹಣ್ಣುಗಳು ಮತ್ತು ತರಕಾರಿಗಳು, ಧಾನ್ಯಗಳು, ನೇರ ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬುಗಳನ್ನು ನಿಮ್ಮ ಊಟದಲ್ಲಿ ಸೇರಿಸಿಕೊಳ್ಳಿ. ಸಂಸ್ಕರಿಸಿದ ಆಹಾರಗಳು, ಜಂಕ್ ತಿಂಡಿಗಳು ಮತ್ತು ಅತಿಯಾದ ಸಿಹಿತಿಂಡಿಗಳನ್ನು ಕಡಿಮೆ ಮಾಡಿ.

ನಾವು ತಿನ್ನುವ ಆಹಾರ ಕೂಡ ಫಿಟ್​ನೆಸ್ ಮೇಲೆ ಪರಿಣಾಮ ಬೀರುತ್ತದೆ. ಸಮತೋಲಿತ ಆಹಾರವು ಆರೋಗ್ಯಕರ ಜೀವನಶೈಲಿಯ ಮೂಲಾಧಾರವಾಗಿದೆ. ಹಣ್ಣುಗಳು ಮತ್ತು ತರಕಾರಿಗಳು, ಧಾನ್ಯಗಳು, ನೇರ ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬುಗಳನ್ನು ನಿಮ್ಮ ಊಟದಲ್ಲಿ ಸೇರಿಸಿಕೊಳ್ಳಿ. ಸಂಸ್ಕರಿಸಿದ ಆಹಾರಗಳು, ಜಂಕ್ ತಿಂಡಿಗಳು ಮತ್ತು ಅತಿಯಾದ ಸಿಹಿತಿಂಡಿಗಳನ್ನು ಕಡಿಮೆ ಮಾಡಿ.

5 / 9
ನಿಮ್ಮ ಮನೆಯನ್ನು ನಿಮ್ಮ ವೈಯಕ್ತಿಕ ಫಿಟ್‌ನೆಸ್ ಜಾಗವನ್ನಾಗಿ ಮಾಡಿಕೊಳ್ಳಿ. ಯೋಗ ಮಾಡಿ. ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಿ. ಆನ್​ಲೈನ್ ಮೂಲಕ ಯೋಗ ಕ್ಲಾಸ್​ಗೆ ಸೇರಿಕೊಳ್ಳಿ.

ನಿಮ್ಮ ಮನೆಯನ್ನು ನಿಮ್ಮ ವೈಯಕ್ತಿಕ ಫಿಟ್‌ನೆಸ್ ಜಾಗವನ್ನಾಗಿ ಮಾಡಿಕೊಳ್ಳಿ. ಯೋಗ ಮಾಡಿ. ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಿ. ಆನ್​ಲೈನ್ ಮೂಲಕ ಯೋಗ ಕ್ಲಾಸ್​ಗೆ ಸೇರಿಕೊಳ್ಳಿ.

6 / 9
ಬಿಡುವಿದ್ದಾಗ ಧ್ಯಾನ ಮಾಡುತ್ತಾ ನಿಮ್ಮ ಗಮನವನ್ನು ಕೇಂದ್ರೀಕರಿಸಿ. ಇದು ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ಇದು ಕೂಡ ಫಿಟ್ ಆಗಿರಲು ಸಹಕಾರಿಯಾಗಿದೆ.

ಬಿಡುವಿದ್ದಾಗ ಧ್ಯಾನ ಮಾಡುತ್ತಾ ನಿಮ್ಮ ಗಮನವನ್ನು ಕೇಂದ್ರೀಕರಿಸಿ. ಇದು ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ಇದು ಕೂಡ ಫಿಟ್ ಆಗಿರಲು ಸಹಕಾರಿಯಾಗಿದೆ.

7 / 9
ಆಫೀಸ್​ನಲ್ಲಿ ಇಡೀ ದಿನ ಕುಳಿತು ಕೆಲಸ ಮಾಡುವಾಗಲೂ ಆಗಾಗ ಬ್ರೇಕ್ ತೆಗೆದುಕೊಳ್ಳುತ್ತಿರಿ. ಆಚೀಚೆ ಓಡಾಡಿ. ಕೈ-ಕಾಲುಗಳನ್ನು ಸ್ಟ್ರೆಚ್ ಮಾಡುತ್ತಿರಿ.

ಆಫೀಸ್​ನಲ್ಲಿ ಇಡೀ ದಿನ ಕುಳಿತು ಕೆಲಸ ಮಾಡುವಾಗಲೂ ಆಗಾಗ ಬ್ರೇಕ್ ತೆಗೆದುಕೊಳ್ಳುತ್ತಿರಿ. ಆಚೀಚೆ ಓಡಾಡಿ. ಕೈ-ಕಾಲುಗಳನ್ನು ಸ್ಟ್ರೆಚ್ ಮಾಡುತ್ತಿರಿ.

8 / 9
ನಮ್ಮ ದೇಹಕ್ಕೆ ಅಗತ್ಯವಾದ ದ್ರವವನ್ನು ನಾವು ನೀಡುತ್ತಿದ್ದರೆ ಮಾತ್ರ ಜೀರ್ಣಕ್ರಿಯೆ ಸರಾಗವಾಗುತ್ತದೆ. ಆಗ ತೂಕ ಕಡಿಮೆಯಾಗುತ್ತದೆ. ಸಕ್ಕರೆ ಪಾನೀಯಗಳು ಮತ್ತು ಆಲ್ಕೋಹಾಲ್ ಸೇವಿಸುವುದನ್ನು ಬಿಟ್ಟು ಶುದ್ಧ ನೀರನ್ನು ಸೇವಿಸಿ.

ನಮ್ಮ ದೇಹಕ್ಕೆ ಅಗತ್ಯವಾದ ದ್ರವವನ್ನು ನಾವು ನೀಡುತ್ತಿದ್ದರೆ ಮಾತ್ರ ಜೀರ್ಣಕ್ರಿಯೆ ಸರಾಗವಾಗುತ್ತದೆ. ಆಗ ತೂಕ ಕಡಿಮೆಯಾಗುತ್ತದೆ. ಸಕ್ಕರೆ ಪಾನೀಯಗಳು ಮತ್ತು ಆಲ್ಕೋಹಾಲ್ ಸೇವಿಸುವುದನ್ನು ಬಿಟ್ಟು ಶುದ್ಧ ನೀರನ್ನು ಸೇವಿಸಿ.

9 / 9
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ