AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health care: ಖಾಯಿಲೆಗಳು ನಿಮ್ಮಿಂದ ದೂರ ಇರಬೇಕೆ? ಈ ಐದು ಎಲೆಗಳನ್ನು ಜಗಿಯಿರಿ

Leaves for health: ನಮ್ಮ ಜೀವನಶೈಲಿ ಮತ್ತು ಇತರ ಕಾರಣಗಳಿಂದ ಮಧುಮೇಹ, ಬೇಡದ ಕೊಲೆಸ್ಟ್ರಾಲ್, ಅಧಿಕ ಬಿಪಿಯಂತಹ ಗಂಭೀರ ಕಾಯಿಲೆಗಳು ನಮ್ಮನ್ನು ಆವರಿಸಬಹುದು. ವೈದ್ಯರೊಂದಿಗೆ ಚಿಕಿತ್ಸೆ ಪಡೆಯುವುದರ ಜತೆಗೆ ಈ ಎಲೆಗಳನ್ನು ತಿನ್ನುವುದರಿಂದ ಖಾಯಿಲೆಯ ಪರಿಣಾಮಗಳನ್ನು ಕಡಿಮೆಗೊಳಿಸಬಹುದು. ತುಳಸಿ, ಕರಿಬೇವು, ಬೆಳ್ಳುಳ್ಳಿ ಎಲೆ, ಬೇವು ಹಾಗೂ ಜಿನ್ಸೆಂಗ್​ನ ಎಲೆಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ.

TV9 Web
| Edited By: |

Updated on:Apr 09, 2022 | 10:15 AM

Share
ತುಳಸಿ ಎಲೆಗಳು: ಬಾಯಿಯಿಂದ ಬರುವ ದುರ್ವಾಸನೆಯಿಂದ ನೀವು ತೊಂದರೆಗೀಡಾಗಿದ್ದರೆ, ನೀವು ಪ್ರತಿದಿನ ಬೆಳಿಗ್ಗೆ ತುಳಸಿ ಎಲೆಗಳನ್ನು ತಿನ್ನಬೇಕು. ತಜ್ಞರ ಪ್ರಕಾರ, ಇದರಲ್ಲಿರುವ ಔಷಧೀಯ ಗುಣಗಳು ದವಡೆಯಲ್ಲಿನ ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ ಮತ್ತು ಬಾಯಿಯನ್ನು ತಾಜಾವಾಗಿರಿಸುತ್ತದೆ.

1 / 5
ಕರಿಬೇವಿನ ಎಲೆಗಳು: ಹೆಚ್ಚಿನ ಕೊಲೆಸ್ಟ್ರಾಲ್‌ನಿಂದ ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತ ಉಂಟಾಗಬಹುದು. ವರದಿಗಳ ಪ್ರಕಾರ, ಕರಿಬೇವಿನ ಎಲೆಗಳ ಸೇವನೆಯು ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಪ್ರಯೋಜನಕಾರಿ.

2 / 5
ಬೆಳ್ಳುಳ್ಳಿ ಎಲೆಗಳು: ಭಾರತದಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಯಿಂದ ಬಹಳಷ್ಟು ಜನರು ಬಳಲುತ್ತಿದ್ದಾರೆ. ವರದಿಗಳ ಪ್ರಕಾರ, ಕ್ಯಾನ್ಸರ್​ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಬೆಳ್ಳುಳ್ಳಿ ಎಲೆಗಳನ್ನು ಸೇವಿಸಬಹುದು. ಇದು ಕರುಳಿನ ಕ್ಯಾನ್ಸರ್, ಚರ್ಮದ ಕ್ಯಾನ್ಸರ್​ನ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧನೆಗಳಲ್ಲಿ ಬಹಿರಂಗವಾಗಿದೆ.

3 / 5
ಜಿನ್ಸೆಂಗ್ ಎಲೆಗಳು: ಪ್ರಸ್ತುತ ಹೆಚ್ಚಿನ ಜನರು ಮೂತ್ರಪಿಂಡ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದಾರೆ. ಮೂತ್ರಪಿಂಡದ ಆರೋಗ್ಯಕ್ಕಾಗಿ ನೀವು ಜಿನ್ಸೆಂಗ್ ಎಲೆಗಳನ್ನು ಸೇವಿಸಬಹುದು. ಇದು ಪ್ರಯೋಜನಕಾರಿ ಎನ್ನುತ್ತವೆ ವರದಿಗಳು.

4 / 5
ಬೇವಿನ ಎಲೆಗಳು: ಮಧುಮೇಹ ರೋಗಿಗಳಿಗೆ ಬೇವಿನ ಎಲೆಗಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿವೆ ಎನ್ನುತ್ತವೆ ಅಧ್ಯಯನಗಳು.

5 / 5

Published On - 9:36 am, Sat, 9 April 22

New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ