AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health care: ಖಾಯಿಲೆಗಳು ನಿಮ್ಮಿಂದ ದೂರ ಇರಬೇಕೆ? ಈ ಐದು ಎಲೆಗಳನ್ನು ಜಗಿಯಿರಿ

Leaves for health: ನಮ್ಮ ಜೀವನಶೈಲಿ ಮತ್ತು ಇತರ ಕಾರಣಗಳಿಂದ ಮಧುಮೇಹ, ಬೇಡದ ಕೊಲೆಸ್ಟ್ರಾಲ್, ಅಧಿಕ ಬಿಪಿಯಂತಹ ಗಂಭೀರ ಕಾಯಿಲೆಗಳು ನಮ್ಮನ್ನು ಆವರಿಸಬಹುದು. ವೈದ್ಯರೊಂದಿಗೆ ಚಿಕಿತ್ಸೆ ಪಡೆಯುವುದರ ಜತೆಗೆ ಈ ಎಲೆಗಳನ್ನು ತಿನ್ನುವುದರಿಂದ ಖಾಯಿಲೆಯ ಪರಿಣಾಮಗಳನ್ನು ಕಡಿಮೆಗೊಳಿಸಬಹುದು. ತುಳಸಿ, ಕರಿಬೇವು, ಬೆಳ್ಳುಳ್ಳಿ ಎಲೆ, ಬೇವು ಹಾಗೂ ಜಿನ್ಸೆಂಗ್​ನ ಎಲೆಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ.

TV9 Web
| Edited By: |

Updated on:Apr 09, 2022 | 10:15 AM

Share
ತುಳಸಿ ಎಲೆಗಳು: ಬಾಯಿಯಿಂದ ಬರುವ ದುರ್ವಾಸನೆಯಿಂದ ನೀವು ತೊಂದರೆಗೀಡಾಗಿದ್ದರೆ, ನೀವು ಪ್ರತಿದಿನ ಬೆಳಿಗ್ಗೆ ತುಳಸಿ ಎಲೆಗಳನ್ನು ತಿನ್ನಬೇಕು. ತಜ್ಞರ ಪ್ರಕಾರ, ಇದರಲ್ಲಿರುವ ಔಷಧೀಯ ಗುಣಗಳು ದವಡೆಯಲ್ಲಿನ ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ ಮತ್ತು ಬಾಯಿಯನ್ನು ತಾಜಾವಾಗಿರಿಸುತ್ತದೆ.

1 / 5
ಕರಿಬೇವಿನ ಎಲೆಗಳು: ಹೆಚ್ಚಿನ ಕೊಲೆಸ್ಟ್ರಾಲ್‌ನಿಂದ ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತ ಉಂಟಾಗಬಹುದು. ವರದಿಗಳ ಪ್ರಕಾರ, ಕರಿಬೇವಿನ ಎಲೆಗಳ ಸೇವನೆಯು ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಪ್ರಯೋಜನಕಾರಿ.

2 / 5
ಬೆಳ್ಳುಳ್ಳಿ ಎಲೆಗಳು: ಭಾರತದಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಯಿಂದ ಬಹಳಷ್ಟು ಜನರು ಬಳಲುತ್ತಿದ್ದಾರೆ. ವರದಿಗಳ ಪ್ರಕಾರ, ಕ್ಯಾನ್ಸರ್​ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಬೆಳ್ಳುಳ್ಳಿ ಎಲೆಗಳನ್ನು ಸೇವಿಸಬಹುದು. ಇದು ಕರುಳಿನ ಕ್ಯಾನ್ಸರ್, ಚರ್ಮದ ಕ್ಯಾನ್ಸರ್​ನ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧನೆಗಳಲ್ಲಿ ಬಹಿರಂಗವಾಗಿದೆ.

3 / 5
ಜಿನ್ಸೆಂಗ್ ಎಲೆಗಳು: ಪ್ರಸ್ತುತ ಹೆಚ್ಚಿನ ಜನರು ಮೂತ್ರಪಿಂಡ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದಾರೆ. ಮೂತ್ರಪಿಂಡದ ಆರೋಗ್ಯಕ್ಕಾಗಿ ನೀವು ಜಿನ್ಸೆಂಗ್ ಎಲೆಗಳನ್ನು ಸೇವಿಸಬಹುದು. ಇದು ಪ್ರಯೋಜನಕಾರಿ ಎನ್ನುತ್ತವೆ ವರದಿಗಳು.

4 / 5
ಬೇವಿನ ಎಲೆಗಳು: ಮಧುಮೇಹ ರೋಗಿಗಳಿಗೆ ಬೇವಿನ ಎಲೆಗಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿವೆ ಎನ್ನುತ್ತವೆ ಅಧ್ಯಯನಗಳು.

5 / 5

Published On - 9:36 am, Sat, 9 April 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್