AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health care: ಖಾಯಿಲೆಗಳು ನಿಮ್ಮಿಂದ ದೂರ ಇರಬೇಕೆ? ಈ ಐದು ಎಲೆಗಳನ್ನು ಜಗಿಯಿರಿ

Leaves for health: ನಮ್ಮ ಜೀವನಶೈಲಿ ಮತ್ತು ಇತರ ಕಾರಣಗಳಿಂದ ಮಧುಮೇಹ, ಬೇಡದ ಕೊಲೆಸ್ಟ್ರಾಲ್, ಅಧಿಕ ಬಿಪಿಯಂತಹ ಗಂಭೀರ ಕಾಯಿಲೆಗಳು ನಮ್ಮನ್ನು ಆವರಿಸಬಹುದು. ವೈದ್ಯರೊಂದಿಗೆ ಚಿಕಿತ್ಸೆ ಪಡೆಯುವುದರ ಜತೆಗೆ ಈ ಎಲೆಗಳನ್ನು ತಿನ್ನುವುದರಿಂದ ಖಾಯಿಲೆಯ ಪರಿಣಾಮಗಳನ್ನು ಕಡಿಮೆಗೊಳಿಸಬಹುದು. ತುಳಸಿ, ಕರಿಬೇವು, ಬೆಳ್ಳುಳ್ಳಿ ಎಲೆ, ಬೇವು ಹಾಗೂ ಜಿನ್ಸೆಂಗ್​ನ ಎಲೆಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ.

TV9 Web
| Edited By: |

Updated on:Apr 09, 2022 | 10:15 AM

Share
ತುಳಸಿ ಎಲೆಗಳು: ಬಾಯಿಯಿಂದ ಬರುವ ದುರ್ವಾಸನೆಯಿಂದ ನೀವು ತೊಂದರೆಗೀಡಾಗಿದ್ದರೆ, ನೀವು ಪ್ರತಿದಿನ ಬೆಳಿಗ್ಗೆ ತುಳಸಿ ಎಲೆಗಳನ್ನು ತಿನ್ನಬೇಕು. ತಜ್ಞರ ಪ್ರಕಾರ, ಇದರಲ್ಲಿರುವ ಔಷಧೀಯ ಗುಣಗಳು ದವಡೆಯಲ್ಲಿನ ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ ಮತ್ತು ಬಾಯಿಯನ್ನು ತಾಜಾವಾಗಿರಿಸುತ್ತದೆ.

1 / 5
ಕರಿಬೇವಿನ ಎಲೆಗಳು: ಹೆಚ್ಚಿನ ಕೊಲೆಸ್ಟ್ರಾಲ್‌ನಿಂದ ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತ ಉಂಟಾಗಬಹುದು. ವರದಿಗಳ ಪ್ರಕಾರ, ಕರಿಬೇವಿನ ಎಲೆಗಳ ಸೇವನೆಯು ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಪ್ರಯೋಜನಕಾರಿ.

2 / 5
ಬೆಳ್ಳುಳ್ಳಿ ಎಲೆಗಳು: ಭಾರತದಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಯಿಂದ ಬಹಳಷ್ಟು ಜನರು ಬಳಲುತ್ತಿದ್ದಾರೆ. ವರದಿಗಳ ಪ್ರಕಾರ, ಕ್ಯಾನ್ಸರ್​ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಬೆಳ್ಳುಳ್ಳಿ ಎಲೆಗಳನ್ನು ಸೇವಿಸಬಹುದು. ಇದು ಕರುಳಿನ ಕ್ಯಾನ್ಸರ್, ಚರ್ಮದ ಕ್ಯಾನ್ಸರ್​ನ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧನೆಗಳಲ್ಲಿ ಬಹಿರಂಗವಾಗಿದೆ.

3 / 5
ಜಿನ್ಸೆಂಗ್ ಎಲೆಗಳು: ಪ್ರಸ್ತುತ ಹೆಚ್ಚಿನ ಜನರು ಮೂತ್ರಪಿಂಡ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದಾರೆ. ಮೂತ್ರಪಿಂಡದ ಆರೋಗ್ಯಕ್ಕಾಗಿ ನೀವು ಜಿನ್ಸೆಂಗ್ ಎಲೆಗಳನ್ನು ಸೇವಿಸಬಹುದು. ಇದು ಪ್ರಯೋಜನಕಾರಿ ಎನ್ನುತ್ತವೆ ವರದಿಗಳು.

4 / 5
ಬೇವಿನ ಎಲೆಗಳು: ಮಧುಮೇಹ ರೋಗಿಗಳಿಗೆ ಬೇವಿನ ಎಲೆಗಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿವೆ ಎನ್ನುತ್ತವೆ ಅಧ್ಯಯನಗಳು.

5 / 5

Published On - 9:36 am, Sat, 9 April 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್