AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿಲ್ಲದ ಸರದಾರ ರಾಜಮೌಳಿ ಗೆಲುವಿನ ಗುಟ್ಟೇನು? ಇಲ್ಲಿವೆ ‘ಆರ್​ಆರ್​ಆರ್​’ ನಿರ್ದೇಶಕನ 5 ಸೂತ್ರಗಳು

ನಿರ್ದೇಶಕ ರಾಜಮೌಳಿ ಅವರು ಇಡೀ ವಿಶ್ವವೇ ಗಮನಿಸುವಂತಹ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ‘ಆರ್​ಆರ್​ಆರ್​’ ಸಿನಿಮಾದ ಮೂಲಕ ಭರ್ಜರಿ ಯಶಸ್ಸು ಕಂಡಿರುವ ಅವರ ಗೆಲುವಿನ ಸೂತ್ರವೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

TV9 Web
| Edited By: |

Updated on: Mar 30, 2022 | 10:10 AM

Share
ಅತ್ಯುತ್ತಮವಾದ ಕಥೆ: ರಾಜಮೌಳಿ ಅವರು ಕಥೆಯ ಆಯ್ಕೆಯಲ್ಲಿ ಅತಿ ಹೆಚ್ಚು ಎಚ್ಚರಿಕೆ ವಹಿಸುತ್ತಾರೆ. ನಿಜಜೀವನಕ್ಕಿಂತಲೂ ದೊಡ್ಡದಾದ ಘಟನೆಯನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ಬಯಸುತ್ತಾರೆ. ಮಗಧೀರ, ಬಾಹುಬಲಿ, ಆರ್​ಆರ್​ಆರ್​ ಮುಂತಾದ ಸಿನಿಮಾಗಳಲ್ಲಿ ಈ ಮಾತು ಸಾಬೀತಾಗಿದೆ.

Five success secrets of RRR Director SS Rajamouli

1 / 5
ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದ ಬಳಕೆ: ದೃಶ್ಯವೈಭವವನ್ನು ಕಟ್ಟಿಕೊಡುವಲ್ಲಿ ರಾಜಮೌಳಿ ಅವರು ಫೇಮಸ್​. ಅವರ ಸಿನಿಮಾಗಳಲ್ಲಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಆಗಿರುತ್ತದೆ. ಆ ಮೂಲಕ ಅವರು ಪ್ರೇಕ್ಷಕರಿಗೆ ಹೊಸ ಅನುಭವ ನೀಡುತ್ತಾರೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿಯೇ ನೋಡಬೇಕು ಎಂಬ ಆಸೆ ಮೂಡುವಂತೆ ರಾಜಮೌಳಿ ಕೆಲಸ ಮಾಡುತ್ತಾರೆ.

Five success secrets of RRR Director SS Rajamouli

2 / 5
ಪಾತ್ರಕ್ಕೆ ನ್ಯಾಯ ಒದಗಿಸುವ ಕಲಾವಿದರು: ಕಲಾವಿದರ ಆಯ್ಕೆಯಲ್ಲಿ ರಾಜಮೌಳಿ ಎಂದಿಗೂ ಎಡವಿಲ್ಲ. ಪಾತ್ರಕ್ಕೆ ಒಪ್ಪುವಂತಹ ಕಲಾವಿದರನ್ನು ಆಯ್ಕೆ ಮಾಡಿಕೊಂಡು, ಅವರಿಂದ ಅತ್ಯುತ್ತಮವಾಗಿ ನಟನೆ ಮಾಡಿಸುವಲ್ಲಿ ರಾಜಮೌಳಿ ಸಿದ್ಧಹಸ್ತರು. ಅವರ ನಿರ್ದೇಶನದಲ್ಲಿ ಅಭಿನಯಿಸಲು ಎಲ್ಲ ಕಲಾವಿದರೂ ಕೂಡ ಹಂಬಲಿಸುತ್ತಾರೆ.

ಪಾತ್ರಕ್ಕೆ ನ್ಯಾಯ ಒದಗಿಸುವ ಕಲಾವಿದರು: ಕಲಾವಿದರ ಆಯ್ಕೆಯಲ್ಲಿ ರಾಜಮೌಳಿ ಎಂದಿಗೂ ಎಡವಿಲ್ಲ. ಪಾತ್ರಕ್ಕೆ ಒಪ್ಪುವಂತಹ ಕಲಾವಿದರನ್ನು ಆಯ್ಕೆ ಮಾಡಿಕೊಂಡು, ಅವರಿಂದ ಅತ್ಯುತ್ತಮವಾಗಿ ನಟನೆ ಮಾಡಿಸುವಲ್ಲಿ ರಾಜಮೌಳಿ ಸಿದ್ಧಹಸ್ತರು. ಅವರ ನಿರ್ದೇಶನದಲ್ಲಿ ಅಭಿನಯಿಸಲು ಎಲ್ಲ ಕಲಾವಿದರೂ ಕೂಡ ಹಂಬಲಿಸುತ್ತಾರೆ.

3 / 5
ಅದ್ದೂರಿ ಬಜೆಟ್​, ಸೂಪರ್​ ಮೇಕಿಂಗ್​: ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅದರ ಬಜೆಟ್​ ಅದ್ದೂರಿಯಾಗಿಯೇ ಇರುತ್ತದೆ. ನೂರಾರು ಕೋಟಿ ರೂ. ಬಜೆಟ್​ನಲ್ಲಿ ಅವರು ಸಿನಿಮಾ ಮಾಡುತ್ತಾರೆ. ಬೃಹತ್​ ಸೆಟ್​ಗಳನ್ನು ನಿರ್ಮಿಸುವ ಮೂಲಕ ಇನ್ನೊಂದು ಹೊಸ ಲೋಕವನ್ನೇ ಕಟ್ಟಿಕೊಡುತ್ತಾರೆ.

ಅದ್ದೂರಿ ಬಜೆಟ್​, ಸೂಪರ್​ ಮೇಕಿಂಗ್​: ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅದರ ಬಜೆಟ್​ ಅದ್ದೂರಿಯಾಗಿಯೇ ಇರುತ್ತದೆ. ನೂರಾರು ಕೋಟಿ ರೂ. ಬಜೆಟ್​ನಲ್ಲಿ ಅವರು ಸಿನಿಮಾ ಮಾಡುತ್ತಾರೆ. ಬೃಹತ್​ ಸೆಟ್​ಗಳನ್ನು ನಿರ್ಮಿಸುವ ಮೂಲಕ ಇನ್ನೊಂದು ಹೊಸ ಲೋಕವನ್ನೇ ಕಟ್ಟಿಕೊಡುತ್ತಾರೆ.

4 / 5
ಅವಸರಕ್ಕೆ ರಾಜಿ ಆಗಲ್ಲ: ಸಾಕಷ್ಟು ಸಮಯ ತೆಗೆದುಕೊಂಡು ತುಂಬ ತಾಳ್ಮೆಯಿಂದ ಸಿನಿಮಾ ಮಾಡುವುದು ರಾಜಮೌಳಿ ಅವರ ಜಾಯಮಾನ. ಕ್ವಾಲಿಟಿಯ ವಿಚಾರದಲ್ಲಿ ಅವರು ಎಂದಿಗೂ ರಾಜಿ ಆಗುವುದಿಲ್ಲ. ಎಷ್ಟೇ ಒತ್ತಡಗಳು ಇದ್ದರೂ ಅವರು ಅವಸರಕ್ಕೆ ಸಿನಿಮಾ ಮುಗಿಸುವುದಿಲ್ಲ.

ಅವಸರಕ್ಕೆ ರಾಜಿ ಆಗಲ್ಲ: ಸಾಕಷ್ಟು ಸಮಯ ತೆಗೆದುಕೊಂಡು ತುಂಬ ತಾಳ್ಮೆಯಿಂದ ಸಿನಿಮಾ ಮಾಡುವುದು ರಾಜಮೌಳಿ ಅವರ ಜಾಯಮಾನ. ಕ್ವಾಲಿಟಿಯ ವಿಚಾರದಲ್ಲಿ ಅವರು ಎಂದಿಗೂ ರಾಜಿ ಆಗುವುದಿಲ್ಲ. ಎಷ್ಟೇ ಒತ್ತಡಗಳು ಇದ್ದರೂ ಅವರು ಅವಸರಕ್ಕೆ ಸಿನಿಮಾ ಮುಗಿಸುವುದಿಲ್ಲ.

5 / 5
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?