AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ

‘ದಶಕದ ಸಂಭ್ರಮ’ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿಯಾದರು. ಚಂದನವನದ ಅನೇಕ ಹಿರಿಯ ಕಲಾವಿದರನ್ನು ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಮದನ್​ ಕುಮಾರ್​
|

Updated on:Mar 26, 2023 | 5:19 PM

Share
ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

1 / 6
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

2 / 6
ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

3 / 6
ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

4 / 6
ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

5 / 6
‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

6 / 6

Published On - 5:19 pm, Sun, 26 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ