AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ

‘ದಶಕದ ಸಂಭ್ರಮ’ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿಯಾದರು. ಚಂದನವನದ ಅನೇಕ ಹಿರಿಯ ಕಲಾವಿದರನ್ನು ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಮದನ್​ ಕುಮಾರ್​
|

Updated on:Mar 26, 2023 | 5:19 PM

Share
ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

1 / 6
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

2 / 6
ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

3 / 6
ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

4 / 6
ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

5 / 6
‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

6 / 6

Published On - 5:19 pm, Sun, 26 March 23

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು