Galaxy F13: ಮೆಗಾ ದಿವಾಳಿ ಸೇಲ್​ನಲ್ಲಿ ಧಮಾಕ ಆಫರ್: ಗ್ಯಾಲಕ್ಸಿ F13 ಮೇಲೆ ಊಹಿಸಲಾಗದಷ್ಟು ಡಿಸ್ಕೌಂಟ್

Flipkart's Big Diwali Sale: ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಭಾರತದಲ್ಲಿ 14,999 ರೂ. ಗೆ ಬಿಡುಗಡೆ ಆಗಿತ್ತು. ಇದೀಗ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿರುವ ಈ ಫೋನ್ ಕೇವಲ 9499 ರೂ. ಗೆ ಮಾರಾಟ ಆಗುತ್ತಿದೆ.

| Updated By: Vinay Bhat

Updated on:Oct 20, 2022 | 11:18 AM

ನೀವು ದೊಡ್ಡ ಬ್ಯಾಟರಿ, ಉತ್ತಮ ಡಿಸ್ ಪ್ಲೇ, ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಹುಡುಕುತ್ತಿದ್ದರೆ ಇಲ್ಲೊಂದು ಆಯ್ಕೆಯಿದೆ. ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುವ ಸ್ಯಾಮ್​ಸಂಗ್ (Samsung) ಇದೀಗ ದೀಪಾವಳಿ ಆಫರ್​ನಲ್ಲಿ ತನ್ನ ಫೋನೊಂದನ್ನು 10,000 ರೂ. ಒಳಗೆ ಮಾರಾಟ ಮಾಡುತ್ತಿದೆ.

ನೀವು ದೊಡ್ಡ ಬ್ಯಾಟರಿ, ಉತ್ತಮ ಡಿಸ್ ಪ್ಲೇ, ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಹುಡುಕುತ್ತಿದ್ದರೆ ಇಲ್ಲೊಂದು ಆಯ್ಕೆಯಿದೆ. ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುವ ಸ್ಯಾಮ್​ಸಂಗ್ (Samsung) ಇದೀಗ ದೀಪಾವಳಿ ಆಫರ್​ನಲ್ಲಿ ತನ್ನ ಫೋನೊಂದನ್ನು 10,000 ರೂ. ಒಳಗೆ ಮಾರಾಟ ಮಾಡುತ್ತಿದೆ.

1 / 7
ಕಳೆದ ಜೂನ್​ನಲ್ಲಿ ಭಾರತದಲ್ಲಿ ಸ್ಯಾಮ್​ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 (Samsung Galaxy F13) ಫೋನನ್ನು ಲಾಂಚ್‌ ಮಾಡಿತ್ತು. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart)​ ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ. ಈ ಫೋನು ಈಗ ಶೇ. 36 ರಷ್ಟು ರಿಯಾಯಿತಿ ಪಡೆದುಕೊಂಡು ಸೇಲ್ ಕಾಣುತ್ತಿದೆ.

ಕಳೆದ ಜೂನ್​ನಲ್ಲಿ ಭಾರತದಲ್ಲಿ ಸ್ಯಾಮ್​ಸಂಗ್ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 (Samsung Galaxy F13) ಫೋನನ್ನು ಲಾಂಚ್‌ ಮಾಡಿತ್ತು. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart)​ ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ. ಈ ಫೋನು ಈಗ ಶೇ. 36 ರಷ್ಟು ರಿಯಾಯಿತಿ ಪಡೆದುಕೊಂಡು ಸೇಲ್ ಕಾಣುತ್ತಿದೆ.

2 / 7
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಭಾರತದಲ್ಲಿ 14,999 ರೂ. ಗೆ ಬಿಡುಗಡೆ ಆಗಿತ್ತು. ಇದೀಗ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿರುವ ಈ ಫೋನ್ ಕೇವಲ 9499 ರೂ. ಗೆ ಮಾರಾಟ ಆಗುತ್ತಿದೆ. ಹೆಚ್​ಡಿಎಫ್​ಸಿ ಬ್ಯಾಂಕ್ ಕಾರ್ಡ್​ ಮೂಲಕ ಖರೀದಿಸಿದರೆ ಮತ್ತಷ್ಟು ರಿಯಾಯಿತಿ ಪಡೆಯಬಹುದು.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಭಾರತದಲ್ಲಿ 14,999 ರೂ. ಗೆ ಬಿಡುಗಡೆ ಆಗಿತ್ತು. ಇದೀಗ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿರುವ ಈ ಫೋನ್ ಕೇವಲ 9499 ರೂ. ಗೆ ಮಾರಾಟ ಆಗುತ್ತಿದೆ. ಹೆಚ್​ಡಿಎಫ್​ಸಿ ಬ್ಯಾಂಕ್ ಕಾರ್ಡ್​ ಮೂಲಕ ಖರೀದಿಸಿದರೆ ಮತ್ತಷ್ಟು ರಿಯಾಯಿತಿ ಪಡೆಯಬಹುದು.

3 / 7
ಈ ಫೋನ್‌ 6.6 ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದರಿಂದ ನಿಮ್ಮ ಸ್ಮಾರ್ಟ್‌ಫೋನ್‌ ಗೀರುಗಳಿಂದ ರಕ್ಷಣೆಯನ್ನು ಪಡೆಯಲಿದೆ.

ಈ ಫೋನ್‌ 6.6 ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದರಿಂದ ನಿಮ್ಮ ಸ್ಮಾರ್ಟ್‌ಫೋನ್‌ ಗೀರುಗಳಿಂದ ರಕ್ಷಣೆಯನ್ನು ಪಡೆಯಲಿದೆ.

4 / 7
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ RAM ಪ್ಲಸ್‌ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್‌ ಅನ್ನು ಬಳಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ RAM ಪ್ಲಸ್‌ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್‌ ಅನ್ನು ಬಳಸಲಿದೆ.

5 / 7
ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

6 / 7
ದೀರ್ಘ ಸಮಯ ಬಾಳಿಕೆ ಬರುವ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌ v5.0, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ.

ದೀರ್ಘ ಸಮಯ ಬಾಳಿಕೆ ಬರುವ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌ v5.0, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ.

7 / 7

Published On - 11:18 am, Thu, 20 October 22

Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ