AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Sahitya Sammelana: ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಜನ ಮನ ಸೆಳೆದ ಫಲ ಪುಷ್ಪ ಪ್ರದರ್ಶನ: ಕಲ್ಲಂಗಡಿಯಲ್ಲಿ ಅರಳಿದ ನಟ ಅಪ್ಪು

Kannada Sahitya Sammelana Haveri: 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡೆನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

TV9 Web
| Edited By: |

Updated on:Jan 07, 2023 | 4:23 PM

Share
ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6)
ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು
ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

1 / 6
ಇನ್ನು ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್​ ರಾಜ್​ಕುಮಾರ್
ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು.

ಇನ್ನು ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್​ ರಾಜ್​ಕುಮಾರ್ ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು.

2 / 6
ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, 
ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು, ಬದನೆಕಾಯಿ ಹೀಗೆ ವಿವಿಧ ಬಗೆಯ 
ತರಕಾರಿಗಳನ್ನು ಇಡಲಾಗಿತ್ತು.

ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು, ಬದನೆಕಾಯಿ ಹೀಗೆ ವಿವಿಧ ಬಗೆಯ ತರಕಾರಿಗಳನ್ನು ಇಡಲಾಗಿತ್ತು.

3 / 6
ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿಯನ್ನು ಬಳಿಸಿಕೊಂಡು ಕನ್ನಡಾಂಬೆ ಭುವನೇಶ್ವರಿ 
ದೇವಿಯನ್ನು ಕಲಾವಿದರು ಸಿದ್ಧಪಡಿಸಿದ್ದಾರೆ.

ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿಯನ್ನು ಬಳಿಸಿಕೊಂಡು ಕನ್ನಡಾಂಬೆ ಭುವನೇಶ್ವರಿ ದೇವಿಯನ್ನು ಕಲಾವಿದರು ಸಿದ್ಧಪಡಿಸಿದ್ದಾರೆ.

4 / 6
ಕೇವಲ ತರಕಾರಿಗಳು ಮಾತ್ರವಲ್ಲದೆ, ಪುಷ್ಪ ಪ್ರದರ್ಶನವು ಇದ್ದು, ತಬಲ, ವೀಣೆ, ಮೃದಂಗ ವಿವಿಧ
ಪುಷ್ಪಗಳಲ್ಲಿ ಅರಳಿವೆ.

ಕೇವಲ ತರಕಾರಿಗಳು ಮಾತ್ರವಲ್ಲದೆ, ಪುಷ್ಪ ಪ್ರದರ್ಶನವು ಇದ್ದು, ತಬಲ, ವೀಣೆ, ಮೃದಂಗ ವಿವಿಧ ಪುಷ್ಪಗಳಲ್ಲಿ ಅರಳಿವೆ.

5 / 6
ಚಿಕ್ಕ ಮಕ್ಕಳು, ಯುವಕರು, ವಯಸ್ಕರರು, ಮಹಿಳೆಯರು ಎಲ್ಲ ವರ್ಗದ ಜನರು ಫಲ ಪುಷ್ಪ ಪ್ರದರ್ಶನಕ್ಕೆ
ಭೇಟಿ ನೀಡಿ ಕಣ್ತುಂಬಿಕೊಂಡರು

ಚಿಕ್ಕ ಮಕ್ಕಳು, ಯುವಕರು, ವಯಸ್ಕರರು, ಮಹಿಳೆಯರು ಎಲ್ಲ ವರ್ಗದ ಜನರು ಫಲ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ಕಣ್ತುಂಬಿಕೊಂಡರು

6 / 6

Published On - 4:22 pm, Sat, 7 January 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್