AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Sahitya Sammelana: ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಜನ ಮನ ಸೆಳೆದ ಫಲ ಪುಷ್ಪ ಪ್ರದರ್ಶನ: ಕಲ್ಲಂಗಡಿಯಲ್ಲಿ ಅರಳಿದ ನಟ ಅಪ್ಪು

Kannada Sahitya Sammelana Haveri: 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡೆನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

TV9 Web
| Edited By: |

Updated on:Jan 07, 2023 | 4:23 PM

Share
ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6)
ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು
ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

1 / 6
ಇನ್ನು ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್​ ರಾಜ್​ಕುಮಾರ್
ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು.

ಇನ್ನು ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್​ ರಾಜ್​ಕುಮಾರ್ ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು.

2 / 6
ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, 
ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು, ಬದನೆಕಾಯಿ ಹೀಗೆ ವಿವಿಧ ಬಗೆಯ 
ತರಕಾರಿಗಳನ್ನು ಇಡಲಾಗಿತ್ತು.

ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು, ಬದನೆಕಾಯಿ ಹೀಗೆ ವಿವಿಧ ಬಗೆಯ ತರಕಾರಿಗಳನ್ನು ಇಡಲಾಗಿತ್ತು.

3 / 6
ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿಯನ್ನು ಬಳಿಸಿಕೊಂಡು ಕನ್ನಡಾಂಬೆ ಭುವನೇಶ್ವರಿ 
ದೇವಿಯನ್ನು ಕಲಾವಿದರು ಸಿದ್ಧಪಡಿಸಿದ್ದಾರೆ.

ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿಯನ್ನು ಬಳಿಸಿಕೊಂಡು ಕನ್ನಡಾಂಬೆ ಭುವನೇಶ್ವರಿ ದೇವಿಯನ್ನು ಕಲಾವಿದರು ಸಿದ್ಧಪಡಿಸಿದ್ದಾರೆ.

4 / 6
ಕೇವಲ ತರಕಾರಿಗಳು ಮಾತ್ರವಲ್ಲದೆ, ಪುಷ್ಪ ಪ್ರದರ್ಶನವು ಇದ್ದು, ತಬಲ, ವೀಣೆ, ಮೃದಂಗ ವಿವಿಧ
ಪುಷ್ಪಗಳಲ್ಲಿ ಅರಳಿವೆ.

ಕೇವಲ ತರಕಾರಿಗಳು ಮಾತ್ರವಲ್ಲದೆ, ಪುಷ್ಪ ಪ್ರದರ್ಶನವು ಇದ್ದು, ತಬಲ, ವೀಣೆ, ಮೃದಂಗ ವಿವಿಧ ಪುಷ್ಪಗಳಲ್ಲಿ ಅರಳಿವೆ.

5 / 6
ಚಿಕ್ಕ ಮಕ್ಕಳು, ಯುವಕರು, ವಯಸ್ಕರರು, ಮಹಿಳೆಯರು ಎಲ್ಲ ವರ್ಗದ ಜನರು ಫಲ ಪುಷ್ಪ ಪ್ರದರ್ಶನಕ್ಕೆ
ಭೇಟಿ ನೀಡಿ ಕಣ್ತುಂಬಿಕೊಂಡರು

ಚಿಕ್ಕ ಮಕ್ಕಳು, ಯುವಕರು, ವಯಸ್ಕರರು, ಮಹಿಳೆಯರು ಎಲ್ಲ ವರ್ಗದ ಜನರು ಫಲ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ಕಣ್ತುಂಬಿಕೊಂಡರು

6 / 6

Published On - 4:22 pm, Sat, 7 January 23

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ