Kannada Sahitya Sammelana: ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಜನ ಮನ ಸೆಳೆದ ಫಲ ಪುಷ್ಪ ಪ್ರದರ್ಶನ: ಕಲ್ಲಂಗಡಿಯಲ್ಲಿ ಅರಳಿದ ನಟ ಅಪ್ಪು

Kannada Sahitya Sammelana Haveri: 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡೆನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Jan 07, 2023 | 4:23 PM

ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6)
ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು
ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

1 / 6
ಇನ್ನು ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್​ ರಾಜ್​ಕುಮಾರ್
ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು.

ಇನ್ನು ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್​ ರಾಜ್​ಕುಮಾರ್ ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು.

2 / 6
ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, 
ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು, ಬದನೆಕಾಯಿ ಹೀಗೆ ವಿವಿಧ ಬಗೆಯ 
ತರಕಾರಿಗಳನ್ನು ಇಡಲಾಗಿತ್ತು.

ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು, ಬದನೆಕಾಯಿ ಹೀಗೆ ವಿವಿಧ ಬಗೆಯ ತರಕಾರಿಗಳನ್ನು ಇಡಲಾಗಿತ್ತು.

3 / 6
ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿಯನ್ನು ಬಳಿಸಿಕೊಂಡು ಕನ್ನಡಾಂಬೆ ಭುವನೇಶ್ವರಿ 
ದೇವಿಯನ್ನು ಕಲಾವಿದರು ಸಿದ್ಧಪಡಿಸಿದ್ದಾರೆ.

ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿಯನ್ನು ಬಳಿಸಿಕೊಂಡು ಕನ್ನಡಾಂಬೆ ಭುವನೇಶ್ವರಿ ದೇವಿಯನ್ನು ಕಲಾವಿದರು ಸಿದ್ಧಪಡಿಸಿದ್ದಾರೆ.

4 / 6
ಕೇವಲ ತರಕಾರಿಗಳು ಮಾತ್ರವಲ್ಲದೆ, ಪುಷ್ಪ ಪ್ರದರ್ಶನವು ಇದ್ದು, ತಬಲ, ವೀಣೆ, ಮೃದಂಗ ವಿವಿಧ
ಪುಷ್ಪಗಳಲ್ಲಿ ಅರಳಿವೆ.

ಕೇವಲ ತರಕಾರಿಗಳು ಮಾತ್ರವಲ್ಲದೆ, ಪುಷ್ಪ ಪ್ರದರ್ಶನವು ಇದ್ದು, ತಬಲ, ವೀಣೆ, ಮೃದಂಗ ವಿವಿಧ ಪುಷ್ಪಗಳಲ್ಲಿ ಅರಳಿವೆ.

5 / 6
ಚಿಕ್ಕ ಮಕ್ಕಳು, ಯುವಕರು, ವಯಸ್ಕರರು, ಮಹಿಳೆಯರು ಎಲ್ಲ ವರ್ಗದ ಜನರು ಫಲ ಪುಷ್ಪ ಪ್ರದರ್ಶನಕ್ಕೆ
ಭೇಟಿ ನೀಡಿ ಕಣ್ತುಂಬಿಕೊಂಡರು

ಚಿಕ್ಕ ಮಕ್ಕಳು, ಯುವಕರು, ವಯಸ್ಕರರು, ಮಹಿಳೆಯರು ಎಲ್ಲ ವರ್ಗದ ಜನರು ಫಲ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ಕಣ್ತುಂಬಿಕೊಂಡರು

6 / 6

Published On - 4:22 pm, Sat, 7 January 23

Follow us
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್