Kannada Sahitya Sammelana: ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಜನ ಮನ ಸೆಳೆದ ಫಲ ಪುಷ್ಪ ಪ್ರದರ್ಶನ: ಕಲ್ಲಂಗಡಿಯಲ್ಲಿ ಅರಳಿದ ನಟ ಅಪ್ಪು

Edited By:

Updated on: Jan 07, 2023 | 4:23 PM

Kannada Sahitya Sammelana Haveri: 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡೆನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

1 / 6
ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6)
ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು
ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೆಳನ ಅದ್ಧೂರಿಯಾಗಿ ನಿನ್ನೆ(ಜ.6) ಆರಂಭವಾಗಿದ್ದು, 7 ಮತ್ತು 8ರ ವರೆಗೆ ಇರಲಿದೆ. ಕನ್ನಡ ಸಾಹಿತ್ಯ ಸಮ್ಮೆಳನದ ಎರಡನೇ ದಿನವಾದ ಇಂದು ಫಲ ಪುಷ್ಪ ಪ್ರದರ್ಶನ ಜನ ಮನ ಸೆಳೆದದ್ದು ಹೀಗೆ.

2 / 6

ಇನ್ನು ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್​ ರಾಜ್​ಕುಮಾರ್ ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು.

3 / 6

ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು, ಬದನೆಕಾಯಿ ಹೀಗೆ ವಿವಿಧ ಬಗೆಯ ತರಕಾರಿಗಳನ್ನು ಇಡಲಾಗಿತ್ತು.

4 / 6

ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿಯನ್ನು ಬಳಿಸಿಕೊಂಡು ಕನ್ನಡಾಂಬೆ ಭುವನೇಶ್ವರಿ ದೇವಿಯನ್ನು ಕಲಾವಿದರು ಸಿದ್ಧಪಡಿಸಿದ್ದಾರೆ.

5 / 6

ಕೇವಲ ತರಕಾರಿಗಳು ಮಾತ್ರವಲ್ಲದೆ, ಪುಷ್ಪ ಪ್ರದರ್ಶನವು ಇದ್ದು, ತಬಲ, ವೀಣೆ, ಮೃದಂಗ ವಿವಿಧ ಪುಷ್ಪಗಳಲ್ಲಿ ಅರಳಿವೆ.

6 / 6

ಚಿಕ್ಕ ಮಕ್ಕಳು, ಯುವಕರು, ವಯಸ್ಕರರು, ಮಹಿಳೆಯರು ಎಲ್ಲ ವರ್ಗದ ಜನರು ಫಲ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ಕಣ್ತುಂಬಿಕೊಂಡರು

Published On - 4:22 pm, Sat, 7 January 23

Loading...
Unable to load recommendations.
Follow Us