- TV9 Kannada Photo gallery Flower Show: Flower show at Kadri Park in Mangaluru attracts public attention
Flower Show: ಸಾರ್ವಜನಿಕರ ಗಮನಸೆಳೆದ ಮಂಗಳೂರಿನ ಕದ್ರಿ ಉದ್ಯಾನವನದ ಫಲಪುಷ್ಪ ಪ್ರದರ್ಶನ
ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ.
Updated on:Jan 26, 2023 | 7:50 PM
Share

ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ.
1 / 5

ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದರು.
2 / 5

ತೋಟಗಾರಿಕೆ ಇಲಾಖೆ ವತಿಯಿಂದ ಬೆಳೆಸಿರುವ ವಿವಿಧ ಜಾತಿಯ ಸುಮಾರು 10,000 ಸಾವಿರ ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.
3 / 5

ಈ ಭಾಗದ ರೈತರು ಬೆಳೆಸಿರುವ ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನಕ್ಕೆ ಇಟ್ಟಿರುವುದು ವಿಶೇಷ.
4 / 5

ಫಲಪುಷ್ಪ ಪ್ರದರ್ಶನದ ವೀಕ್ಷಣೆಗ ವಯಸ್ಕರಿಗೆ 20 ರೂ. ಮತ್ತು ಮಕ್ಕಳಿಗೆ 10 ರೂ ಟಿಕೆಟ್ ಇಡಲಾಗಿದ್ದು, ವಿವಿಧ ಹೂಗಳನ್ನು ನೋಡಿ ಜನರು ಕಣ್ತುಂಬಿಕೊಂಡರು.
5 / 5
Published On - 7:48 pm, Thu, 26 January 23
Related Photo Gallery
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




