AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flower Show: ಸಾರ್ವಜನಿಕರ ಗಮನಸೆಳೆದ ಮಂಗಳೂರಿನ ಕದ್ರಿ ಉದ್ಯಾನವನದ ಫಲಪುಷ್ಪ ಪ್ರದರ್ಶನ

ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 26, 2023 | 7:50 PM

ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ 
ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ
ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ.

ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ.

1 / 5
ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್​ ಅವರು
ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದರು.

ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್​ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದರು.

2 / 5
ತೋಟಗಾರಿಕೆ ಇಲಾಖೆ ವತಿಯಿಂದ ಬೆಳೆಸಿರುವ ವಿವಿಧ ಜಾತಿಯ ಸುಮಾರು 10,000 ಸಾವಿರ
ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

ತೋಟಗಾರಿಕೆ ಇಲಾಖೆ ವತಿಯಿಂದ ಬೆಳೆಸಿರುವ ವಿವಿಧ ಜಾತಿಯ ಸುಮಾರು 10,000 ಸಾವಿರ ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

3 / 5
ಈ ಭಾಗದ ರೈತರು ಬೆಳೆಸಿರುವ  ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನಕ್ಕೆ
ಇಟ್ಟಿರುವುದು ವಿಶೇಷ.

ಈ ಭಾಗದ ರೈತರು ಬೆಳೆಸಿರುವ ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನಕ್ಕೆ ಇಟ್ಟಿರುವುದು ವಿಶೇಷ.

4 / 5
ಫಲಪುಷ್ಪ ಪ್ರದರ್ಶನದ ವೀಕ್ಷಣೆಗ ವಯಸ್ಕರಿಗೆ 20 ರೂ. ಮತ್ತು ಮಕ್ಕಳಿಗೆ 10 ರೂ ಟಿಕೆಟ್ 
ಇಡಲಾಗಿದ್ದು, ವಿವಿಧ ಹೂಗಳನ್ನು ನೋಡಿ ಜನರು ಕಣ್ತುಂಬಿಕೊಂಡರು.

ಫಲಪುಷ್ಪ ಪ್ರದರ್ಶನದ ವೀಕ್ಷಣೆಗ ವಯಸ್ಕರಿಗೆ 20 ರೂ. ಮತ್ತು ಮಕ್ಕಳಿಗೆ 10 ರೂ ಟಿಕೆಟ್ ಇಡಲಾಗಿದ್ದು, ವಿವಿಧ ಹೂಗಳನ್ನು ನೋಡಿ ಜನರು ಕಣ್ತುಂಬಿಕೊಂಡರು.

5 / 5

Published On - 7:48 pm, Thu, 26 January 23

Follow us
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!