AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ಮಂಗ್ಲಿ ಮಾಡೆಲ್ ಆಗಿದ್ದು ಯಾವಾಗ? ಇಲ್ಲಿವೆ ಮಂಗ್ಲಿಯ ಹೊಸ ಚಿತ್ರಗಳು

Mangli: ಜನಪ್ರಿಯ ಗಾಯಕಿ ಮಂಗ್ಲಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುತ್ತಾರೆ. ತಮ್ಮ ಹೊಸ ಚಿತ್ರಗಳನ್ನು ಮಂಗ್ಲಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 16, 2023 | 11:02 PM

Share
ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

1 / 7
ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

2 / 7
ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

3 / 7
ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

4 / 7
ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

5 / 7
ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

6 / 7
ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.

ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ