AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ಮಂಗ್ಲಿ ಮಾಡೆಲ್ ಆಗಿದ್ದು ಯಾವಾಗ? ಇಲ್ಲಿವೆ ಮಂಗ್ಲಿಯ ಹೊಸ ಚಿತ್ರಗಳು

Mangli: ಜನಪ್ರಿಯ ಗಾಯಕಿ ಮಂಗ್ಲಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುತ್ತಾರೆ. ತಮ್ಮ ಹೊಸ ಚಿತ್ರಗಳನ್ನು ಮಂಗ್ಲಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 16, 2023 | 11:02 PM

Share
ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

1 / 7
ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

2 / 7
ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

3 / 7
ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

4 / 7
ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

5 / 7
ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

6 / 7
ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.

ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.

7 / 7
Follow Us
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​