AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ ಮಂಗ್ಲಿ ಮಾಡೆಲ್ ಆಗಿದ್ದು ಯಾವಾಗ? ಇಲ್ಲಿವೆ ಮಂಗ್ಲಿಯ ಹೊಸ ಚಿತ್ರಗಳು

Mangli: ಜನಪ್ರಿಯ ಗಾಯಕಿ ಮಂಗ್ಲಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುತ್ತಾರೆ. ತಮ್ಮ ಹೊಸ ಚಿತ್ರಗಳನ್ನು ಮಂಗ್ಲಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 16, 2023 | 11:02 PM

Share
ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

1 / 7
ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

2 / 7
ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

3 / 7
ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

4 / 7
ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

5 / 7
ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

6 / 7
ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.

ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.

7 / 7
Follow Us
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?