AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ನೀರಿಗೆ ಸಂಬಂಧಿಸಿ ಈ ವಾಸ್ತು ಸಲಹೆಗಳನ್ನು ಅಳವಡಿಸಿ; ನಿಮ್ಮ ಜೀವನ ಇನ್ನಷ್ಟು ಉತ್ತಮ ಆಗುವುದು

ವಾಸ್ತು ಸಲಹೆಗಳನ್ನು ಅಳವಡಿಸಿಕೊಳ್ಳುವುದರಿಂದ ಜೀವನದಲ್ಲಿ ಹಲವು ಉತ್ತಮ ಬದಲಾವಣೆಗಳು ಆಗುತ್ತವೆ ಎಂಬುದು ನಂಬಿಕೆ. ಧಾರ್ಮಿಕ ನಂಬಿಕೆಗಳಿಗೆ ಒಳಪಟ್ಟಂತೆ ಹಲವು ವಾಸ್ತು ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

TV9 Web
| Edited By: |

Updated on: Oct 01, 2021 | 8:04 AM

Share
ಒಂದು ಬಾಟಲಿ ಅಥವಾ ಲೋಟದಲ್ಲಿ ನೀರು ತುಂಬಿಸಿ ಅದನ್ನು ಮಲಗುವಾಗ ನಿಮ್ಮ ತಲೆಯ ಸಮೀಪದಲ್ಲಿ ಇಡಿ. ಹಾಗೂ ಆ ನೀರನ್ನು ಬೆಳಗ್ಗೆ ಏದ್ದು ಹೊರಗೆ ಎಸೆಯಿರಿ. ಇದರಿಂದ ನಿಮ್ಮ ಕೆಟ್ಟ ಕನಸುಗಳು, ಕೆಟ್ಟ ಯೋಚನೆ, ಬದುಕಿನ ತೊಂದರೆಗಳು ದೂರವಾಗುತ್ತದೆ ಎಂಬ ನಂಬಿಕೆ ಇದೆ.

ಒಂದು ಬಾಟಲಿ ಅಥವಾ ಲೋಟದಲ್ಲಿ ನೀರು ತುಂಬಿಸಿ ಅದನ್ನು ಮಲಗುವಾಗ ನಿಮ್ಮ ತಲೆಯ ಸಮೀಪದಲ್ಲಿ ಇಡಿ. ಹಾಗೂ ಆ ನೀರನ್ನು ಬೆಳಗ್ಗೆ ಏದ್ದು ಹೊರಗೆ ಎಸೆಯಿರಿ. ಇದರಿಂದ ನಿಮ್ಮ ಕೆಟ್ಟ ಕನಸುಗಳು, ಕೆಟ್ಟ ಯೋಚನೆ, ಬದುಕಿನ ತೊಂದರೆಗಳು ದೂರವಾಗುತ್ತದೆ ಎಂಬ ನಂಬಿಕೆ ಇದೆ.

1 / 4
ದಿನನಿತ್ಯವೂ ಸ್ನಾನ ಮಾಡುವ ವೇಳೆಗೆ ಸ್ನಾನ ಮಾಡಲು ಬಳಸುವ ನೀರಿಗೆ ಸ್ವಲ್ಪವೇ ಅರಿಶಿನ, ಗಂಗಾಜಲ, ಉಪ್ಪು, ಜೇನು ಅಥವಾ ಬೆಲ್ಲವನ್ನು ಬೆರೆಸಿಕೊಳ್ಳಿ. ಇದರಿಂದ ಬದುಕಿನಲ್ಲಿ ಒಳ್ಳೆಯ ದಿನಗಳು ಬರುತ್ತದೆ. ನಿಮ್ಮ ಗೌರವ ಹೆಚ್ಚುತ್ತದೆ. ಸಮಾಜದಲ್ಲಿ ಸ್ಥಾನಮಾನ ಮತ್ತು ನಿಮ್ಮ ಬಗ್ಗೆ ನಿಮಗಿರುವ ನಂಬಿಕೆಯೂ ಅಧಿಕವಾಗುತ್ತದೆ.

ದಿನನಿತ್ಯವೂ ಸ್ನಾನ ಮಾಡುವ ವೇಳೆಗೆ ಸ್ನಾನ ಮಾಡಲು ಬಳಸುವ ನೀರಿಗೆ ಸ್ವಲ್ಪವೇ ಅರಿಶಿನ, ಗಂಗಾಜಲ, ಉಪ್ಪು, ಜೇನು ಅಥವಾ ಬೆಲ್ಲವನ್ನು ಬೆರೆಸಿಕೊಳ್ಳಿ. ಇದರಿಂದ ಬದುಕಿನಲ್ಲಿ ಒಳ್ಳೆಯ ದಿನಗಳು ಬರುತ್ತದೆ. ನಿಮ್ಮ ಗೌರವ ಹೆಚ್ಚುತ್ತದೆ. ಸಮಾಜದಲ್ಲಿ ಸ್ಥಾನಮಾನ ಮತ್ತು ನಿಮ್ಮ ಬಗ್ಗೆ ನಿಮಗಿರುವ ನಂಬಿಕೆಯೂ ಅಧಿಕವಾಗುತ್ತದೆ.

2 / 4
ದಿನವೂ ಸ್ನಾನ ಮಾಡಿದ ಬಳಿಕ ಸೂರ್ಯದೇವರಿಗೆ ನೀರು ನೀಡುವುದನ್ನು ರೂಢಿಸಿಕೊಳ್ಳಿ. ನೀರಿಗೆ ಹೂಗಳನ್ನು ಹಾಕಿ ಅದನ್ನು ಸೂರ್ಯನಿಗೆ ಅರ್ಪಿಸಿ. ಕಲಿಯುಗದಲ್ಲಿ ಸೂರ್ಯ ದೇವರೇ ನೇರವಾಗಿ ಕಾಣುವ ದೇವರು ಎಂದು ಹೇಳಲಾಗಿದೆ. ಸೂರ್ಯನಿಗೆ ಹೀಗೆ ನೀರು ಅರ್ಪಿಸುವುದರಿಂದ ವ್ಯಕ್ತಿಯಲ್ಲಿ ಏಳಿಗೆ ಮತ್ತು ಆರೋಗ್ಯವೃದ್ಧಿ ಆಗುತ್ತದೆ ಎಂದು ಹೇಳಲಾಗಿದೆ.

Follow these 4 Vastu Tips related to Water will change your Misfortune into Good Luck

3 / 4
ಪ್ರಾಣಿ ಮತ್ತು ಪಕ್ಷಿಗಳಿಗೂ ದಿನವೂ ನೀರು ನೀಡಿ. ಈ ಅಭ್ಯಾಸ ಇಟ್ಟುಕೊಂಡವರಿಗೆ ಒಳಿತಾಗುತ್ತದೆ. ಮತ್ತು ರಾಶಿಯ ದೋಷಗಳು ದೂರವಾಗುತ್ತದೆ. ಜೀವನದ ತೊಂದರೆ ಇಲ್ಲವಾಗಿ ಆರೋಗ್ಯ ಹೆಚ್ಚುತ್ತದೆ. ಇದಕ್ಕಾಗಿ ಪ್ರಾಣಿ ಹಾಗೂ ಪಕ್ಷಿಗಳಿಗೆ ಪ್ರತ್ಯೇಕ ಪಾತ್ರೆಗಳನ್ನು ಇಡಿ. ಅದರಲ್ಲಿ ಸಮರ್ಪಕ ಪ್ರಮಾಣದ ನೀರನ್ನು ತುಂಬಿ ಇಡಿ.

ಪ್ರಾಣಿ ಮತ್ತು ಪಕ್ಷಿಗಳಿಗೂ ದಿನವೂ ನೀರು ನೀಡಿ. ಈ ಅಭ್ಯಾಸ ಇಟ್ಟುಕೊಂಡವರಿಗೆ ಒಳಿತಾಗುತ್ತದೆ. ಮತ್ತು ರಾಶಿಯ ದೋಷಗಳು ದೂರವಾಗುತ್ತದೆ. ಜೀವನದ ತೊಂದರೆ ಇಲ್ಲವಾಗಿ ಆರೋಗ್ಯ ಹೆಚ್ಚುತ್ತದೆ. ಇದಕ್ಕಾಗಿ ಪ್ರಾಣಿ ಹಾಗೂ ಪಕ್ಷಿಗಳಿಗೆ ಪ್ರತ್ಯೇಕ ಪಾತ್ರೆಗಳನ್ನು ಇಡಿ. ಅದರಲ್ಲಿ ಸಮರ್ಪಕ ಪ್ರಮಾಣದ ನೀರನ್ನು ತುಂಬಿ ಇಡಿ.

4 / 4
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?