AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾದದಲ್ಲಿ ಉರಿ ಅನುಭವವಾಗುತ್ತಿದೆಯೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

Feet problem: ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

ನಯನಾ ರಾಜೀವ್
|

Updated on:May 23, 2022 | 11:55 AM

Share
 ಸೋರೆಕಾಯಿ: ಸೋರೆಕಾಯಿಯು ದೇಹವನ್ನು ತಂಪಾಗಿರಿಸುತ್ತದೆ. ನೀವು ಅದನ್ನು ತಿನ್ನುವುದು ಬೇಡ, ಆದರೆ ಪಾದಕ್ಕೆ ಸೋರೆಕಾಯಿಯನ್ನು ಇಟ್ಟು ಉಜ್ಜಬೇಕು, ಇದರಿಂದ ಕಾಲು ಬೆವರುವ ಸಮಸ್ಯೆಯೂ ದೂರವಾಗಲಿದೆ.

Bottle Gaurd

1 / 6
ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

Burning Feet

2 / 6
Burning Sensation In Feet

ಪಾದದದಲ್ಲಿನ ಉರಿಯನ್ನು ದೂರ ಮಾಡಲು ಉಪಾಯ

3 / 6
Coconut Oil

ಕೊಬ್ಬರಿ ಎಣ್ಣೆ: ರಕ್ತದ ಸಂಚಾರ ಸರಿಯಾಗಿರದಿದ್ದಾಗ ಕಾಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಕಾಲಿಗೆ ಹಚ್ಚಿ ಮಸಾಜ್ ಮಾಡಿ.

4 / 6
Henna Powder

ಮದರಂಗಿ: ಮದರಂಗಿ ಅಥವಾ ಮೆಹಂದಿಯು ಕೂಡ ದೇಹಕ್ಕೆ ತಂಪನ್ನು ನೀಡುತ್ತದೆ. ಕೈ ಹಾಗೂ ಕಾಲುಗಳಲ್ಲಿ ಮೆಹಂದಿಯನ್ನು ಹಚ್ಚಿಕೊಳ್ಳುವುದರಿಂದ ದೇಹದಲ್ಲಿರುವ ಶಾಖ ಕಡಿಮೆಯಾಗುತ್ತದೆ.

5 / 6
Saunf

ಸೋಂಪು: ಸೋಂಪು ಶರೀರದ ಉಷ್ಣಾಂಶವನ್ನು ಸಮತೋಲನದಲ್ಲಿಡುತ್ತದೆ. ಮಿಕ್ಸಿ ಜಾರಿನಲ್ಲಿ ಒಂದು ಚಮಚ ಸೋಂಪು ಹಾಗೂ ಒಂದು ಚಮಚ ಸಕ್ಕರೆ ಹಾಕಿ ಪುಡಿಮಾಡಿಕೊಳ್ಳಿ, ಬಳಿಕ ಅದನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ, ಈ ರೀತಿ ನಿತ್ಯವೂ ಕುಡಿಯವುದರಿಂದ ನಿಮ್ಮ ಸಮಸ್ಯೆ ಬಗೆಹರಿಯಲಿದೆ.

6 / 6

Published On - 11:32 am, Mon, 23 May 22

Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ