AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾದದಲ್ಲಿ ಉರಿ ಅನುಭವವಾಗುತ್ತಿದೆಯೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

Feet problem: ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

ನಯನಾ ರಾಜೀವ್
|

Updated on:May 23, 2022 | 11:55 AM

Share
 ಸೋರೆಕಾಯಿ: ಸೋರೆಕಾಯಿಯು ದೇಹವನ್ನು ತಂಪಾಗಿರಿಸುತ್ತದೆ. ನೀವು ಅದನ್ನು ತಿನ್ನುವುದು ಬೇಡ, ಆದರೆ ಪಾದಕ್ಕೆ ಸೋರೆಕಾಯಿಯನ್ನು ಇಟ್ಟು ಉಜ್ಜಬೇಕು, ಇದರಿಂದ ಕಾಲು ಬೆವರುವ ಸಮಸ್ಯೆಯೂ ದೂರವಾಗಲಿದೆ.

Bottle Gaurd

1 / 6
ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

Burning Feet

2 / 6
Burning Sensation In Feet

ಪಾದದದಲ್ಲಿನ ಉರಿಯನ್ನು ದೂರ ಮಾಡಲು ಉಪಾಯ

3 / 6
Coconut Oil

ಕೊಬ್ಬರಿ ಎಣ್ಣೆ: ರಕ್ತದ ಸಂಚಾರ ಸರಿಯಾಗಿರದಿದ್ದಾಗ ಕಾಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಕಾಲಿಗೆ ಹಚ್ಚಿ ಮಸಾಜ್ ಮಾಡಿ.

4 / 6
Henna Powder

ಮದರಂಗಿ: ಮದರಂಗಿ ಅಥವಾ ಮೆಹಂದಿಯು ಕೂಡ ದೇಹಕ್ಕೆ ತಂಪನ್ನು ನೀಡುತ್ತದೆ. ಕೈ ಹಾಗೂ ಕಾಲುಗಳಲ್ಲಿ ಮೆಹಂದಿಯನ್ನು ಹಚ್ಚಿಕೊಳ್ಳುವುದರಿಂದ ದೇಹದಲ್ಲಿರುವ ಶಾಖ ಕಡಿಮೆಯಾಗುತ್ತದೆ.

5 / 6
Saunf

ಸೋಂಪು: ಸೋಂಪು ಶರೀರದ ಉಷ್ಣಾಂಶವನ್ನು ಸಮತೋಲನದಲ್ಲಿಡುತ್ತದೆ. ಮಿಕ್ಸಿ ಜಾರಿನಲ್ಲಿ ಒಂದು ಚಮಚ ಸೋಂಪು ಹಾಗೂ ಒಂದು ಚಮಚ ಸಕ್ಕರೆ ಹಾಕಿ ಪುಡಿಮಾಡಿಕೊಳ್ಳಿ, ಬಳಿಕ ಅದನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ, ಈ ರೀತಿ ನಿತ್ಯವೂ ಕುಡಿಯವುದರಿಂದ ನಿಮ್ಮ ಸಮಸ್ಯೆ ಬಗೆಹರಿಯಲಿದೆ.

6 / 6

Published On - 11:32 am, Mon, 23 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ