AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾದದಲ್ಲಿ ಉರಿ ಅನುಭವವಾಗುತ್ತಿದೆಯೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

Feet problem: ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

ನಯನಾ ರಾಜೀವ್
|

Updated on:May 23, 2022 | 11:55 AM

Share
 ಸೋರೆಕಾಯಿ: ಸೋರೆಕಾಯಿಯು ದೇಹವನ್ನು ತಂಪಾಗಿರಿಸುತ್ತದೆ. ನೀವು ಅದನ್ನು ತಿನ್ನುವುದು ಬೇಡ, ಆದರೆ ಪಾದಕ್ಕೆ ಸೋರೆಕಾಯಿಯನ್ನು ಇಟ್ಟು ಉಜ್ಜಬೇಕು, ಇದರಿಂದ ಕಾಲು ಬೆವರುವ ಸಮಸ್ಯೆಯೂ ದೂರವಾಗಲಿದೆ.

Bottle Gaurd

1 / 6
ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

Burning Feet

2 / 6
Burning Sensation In Feet

ಪಾದದದಲ್ಲಿನ ಉರಿಯನ್ನು ದೂರ ಮಾಡಲು ಉಪಾಯ

3 / 6
Coconut Oil

ಕೊಬ್ಬರಿ ಎಣ್ಣೆ: ರಕ್ತದ ಸಂಚಾರ ಸರಿಯಾಗಿರದಿದ್ದಾಗ ಕಾಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಕಾಲಿಗೆ ಹಚ್ಚಿ ಮಸಾಜ್ ಮಾಡಿ.

4 / 6
Henna Powder

ಮದರಂಗಿ: ಮದರಂಗಿ ಅಥವಾ ಮೆಹಂದಿಯು ಕೂಡ ದೇಹಕ್ಕೆ ತಂಪನ್ನು ನೀಡುತ್ತದೆ. ಕೈ ಹಾಗೂ ಕಾಲುಗಳಲ್ಲಿ ಮೆಹಂದಿಯನ್ನು ಹಚ್ಚಿಕೊಳ್ಳುವುದರಿಂದ ದೇಹದಲ್ಲಿರುವ ಶಾಖ ಕಡಿಮೆಯಾಗುತ್ತದೆ.

5 / 6
Saunf

ಸೋಂಪು: ಸೋಂಪು ಶರೀರದ ಉಷ್ಣಾಂಶವನ್ನು ಸಮತೋಲನದಲ್ಲಿಡುತ್ತದೆ. ಮಿಕ್ಸಿ ಜಾರಿನಲ್ಲಿ ಒಂದು ಚಮಚ ಸೋಂಪು ಹಾಗೂ ಒಂದು ಚಮಚ ಸಕ್ಕರೆ ಹಾಕಿ ಪುಡಿಮಾಡಿಕೊಳ್ಳಿ, ಬಳಿಕ ಅದನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ, ಈ ರೀತಿ ನಿತ್ಯವೂ ಕುಡಿಯವುದರಿಂದ ನಿಮ್ಮ ಸಮಸ್ಯೆ ಬಗೆಹರಿಯಲಿದೆ.

6 / 6

Published On - 11:32 am, Mon, 23 May 22

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ