AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾದದಲ್ಲಿ ಉರಿ ಅನುಭವವಾಗುತ್ತಿದೆಯೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

Feet problem: ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

ನಯನಾ ರಾಜೀವ್
|

Updated on:May 23, 2022 | 11:55 AM

Share
 ಸೋರೆಕಾಯಿ: ಸೋರೆಕಾಯಿಯು ದೇಹವನ್ನು ತಂಪಾಗಿರಿಸುತ್ತದೆ. ನೀವು ಅದನ್ನು ತಿನ್ನುವುದು ಬೇಡ, ಆದರೆ ಪಾದಕ್ಕೆ ಸೋರೆಕಾಯಿಯನ್ನು ಇಟ್ಟು ಉಜ್ಜಬೇಕು, ಇದರಿಂದ ಕಾಲು ಬೆವರುವ ಸಮಸ್ಯೆಯೂ ದೂರವಾಗಲಿದೆ.

Bottle Gaurd

1 / 6
ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

Burning Feet

2 / 6
Burning Sensation In Feet

ಪಾದದದಲ್ಲಿನ ಉರಿಯನ್ನು ದೂರ ಮಾಡಲು ಉಪಾಯ

3 / 6
Coconut Oil

ಕೊಬ್ಬರಿ ಎಣ್ಣೆ: ರಕ್ತದ ಸಂಚಾರ ಸರಿಯಾಗಿರದಿದ್ದಾಗ ಕಾಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಕಾಲಿಗೆ ಹಚ್ಚಿ ಮಸಾಜ್ ಮಾಡಿ.

4 / 6
Henna Powder

ಮದರಂಗಿ: ಮದರಂಗಿ ಅಥವಾ ಮೆಹಂದಿಯು ಕೂಡ ದೇಹಕ್ಕೆ ತಂಪನ್ನು ನೀಡುತ್ತದೆ. ಕೈ ಹಾಗೂ ಕಾಲುಗಳಲ್ಲಿ ಮೆಹಂದಿಯನ್ನು ಹಚ್ಚಿಕೊಳ್ಳುವುದರಿಂದ ದೇಹದಲ್ಲಿರುವ ಶಾಖ ಕಡಿಮೆಯಾಗುತ್ತದೆ.

5 / 6
Saunf

ಸೋಂಪು: ಸೋಂಪು ಶರೀರದ ಉಷ್ಣಾಂಶವನ್ನು ಸಮತೋಲನದಲ್ಲಿಡುತ್ತದೆ. ಮಿಕ್ಸಿ ಜಾರಿನಲ್ಲಿ ಒಂದು ಚಮಚ ಸೋಂಪು ಹಾಗೂ ಒಂದು ಚಮಚ ಸಕ್ಕರೆ ಹಾಕಿ ಪುಡಿಮಾಡಿಕೊಳ್ಳಿ, ಬಳಿಕ ಅದನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ, ಈ ರೀತಿ ನಿತ್ಯವೂ ಕುಡಿಯವುದರಿಂದ ನಿಮ್ಮ ಸಮಸ್ಯೆ ಬಗೆಹರಿಯಲಿದೆ.

6 / 6

Published On - 11:32 am, Mon, 23 May 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು