AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾದದಲ್ಲಿ ಉರಿ ಅನುಭವವಾಗುತ್ತಿದೆಯೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

Feet problem: ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

ನಯನಾ ರಾಜೀವ್
|

Updated on:May 23, 2022 | 11:55 AM

Share
 ಸೋರೆಕಾಯಿ: ಸೋರೆಕಾಯಿಯು ದೇಹವನ್ನು ತಂಪಾಗಿರಿಸುತ್ತದೆ. ನೀವು ಅದನ್ನು ತಿನ್ನುವುದು ಬೇಡ, ಆದರೆ ಪಾದಕ್ಕೆ ಸೋರೆಕಾಯಿಯನ್ನು ಇಟ್ಟು ಉಜ್ಜಬೇಕು, ಇದರಿಂದ ಕಾಲು ಬೆವರುವ ಸಮಸ್ಯೆಯೂ ದೂರವಾಗಲಿದೆ.

Bottle Gaurd

1 / 6
ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

Burning Feet

2 / 6
Burning Sensation In Feet

ಪಾದದದಲ್ಲಿನ ಉರಿಯನ್ನು ದೂರ ಮಾಡಲು ಉಪಾಯ

3 / 6
Coconut Oil

ಕೊಬ್ಬರಿ ಎಣ್ಣೆ: ರಕ್ತದ ಸಂಚಾರ ಸರಿಯಾಗಿರದಿದ್ದಾಗ ಕಾಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಕಾಲಿಗೆ ಹಚ್ಚಿ ಮಸಾಜ್ ಮಾಡಿ.

4 / 6
Henna Powder

ಮದರಂಗಿ: ಮದರಂಗಿ ಅಥವಾ ಮೆಹಂದಿಯು ಕೂಡ ದೇಹಕ್ಕೆ ತಂಪನ್ನು ನೀಡುತ್ತದೆ. ಕೈ ಹಾಗೂ ಕಾಲುಗಳಲ್ಲಿ ಮೆಹಂದಿಯನ್ನು ಹಚ್ಚಿಕೊಳ್ಳುವುದರಿಂದ ದೇಹದಲ್ಲಿರುವ ಶಾಖ ಕಡಿಮೆಯಾಗುತ್ತದೆ.

5 / 6
Saunf

ಸೋಂಪು: ಸೋಂಪು ಶರೀರದ ಉಷ್ಣಾಂಶವನ್ನು ಸಮತೋಲನದಲ್ಲಿಡುತ್ತದೆ. ಮಿಕ್ಸಿ ಜಾರಿನಲ್ಲಿ ಒಂದು ಚಮಚ ಸೋಂಪು ಹಾಗೂ ಒಂದು ಚಮಚ ಸಕ್ಕರೆ ಹಾಕಿ ಪುಡಿಮಾಡಿಕೊಳ್ಳಿ, ಬಳಿಕ ಅದನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ, ಈ ರೀತಿ ನಿತ್ಯವೂ ಕುಡಿಯವುದರಿಂದ ನಿಮ್ಮ ಸಮಸ್ಯೆ ಬಗೆಹರಿಯಲಿದೆ.

6 / 6

Published On - 11:32 am, Mon, 23 May 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!