AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾದದಲ್ಲಿ ಉರಿ ಅನುಭವವಾಗುತ್ತಿದೆಯೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

Feet problem: ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

ನಯನಾ ರಾಜೀವ್
|

Updated on:May 23, 2022 | 11:55 AM

Share
 ಸೋರೆಕಾಯಿ: ಸೋರೆಕಾಯಿಯು ದೇಹವನ್ನು ತಂಪಾಗಿರಿಸುತ್ತದೆ. ನೀವು ಅದನ್ನು ತಿನ್ನುವುದು ಬೇಡ, ಆದರೆ ಪಾದಕ್ಕೆ ಸೋರೆಕಾಯಿಯನ್ನು ಇಟ್ಟು ಉಜ್ಜಬೇಕು, ಇದರಿಂದ ಕಾಲು ಬೆವರುವ ಸಮಸ್ಯೆಯೂ ದೂರವಾಗಲಿದೆ.

Bottle Gaurd

1 / 6
ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

Burning Feet

2 / 6
Burning Sensation In Feet

ಪಾದದದಲ್ಲಿನ ಉರಿಯನ್ನು ದೂರ ಮಾಡಲು ಉಪಾಯ

3 / 6
Coconut Oil

ಕೊಬ್ಬರಿ ಎಣ್ಣೆ: ರಕ್ತದ ಸಂಚಾರ ಸರಿಯಾಗಿರದಿದ್ದಾಗ ಕಾಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಕಾಲಿಗೆ ಹಚ್ಚಿ ಮಸಾಜ್ ಮಾಡಿ.

4 / 6
Henna Powder

ಮದರಂಗಿ: ಮದರಂಗಿ ಅಥವಾ ಮೆಹಂದಿಯು ಕೂಡ ದೇಹಕ್ಕೆ ತಂಪನ್ನು ನೀಡುತ್ತದೆ. ಕೈ ಹಾಗೂ ಕಾಲುಗಳಲ್ಲಿ ಮೆಹಂದಿಯನ್ನು ಹಚ್ಚಿಕೊಳ್ಳುವುದರಿಂದ ದೇಹದಲ್ಲಿರುವ ಶಾಖ ಕಡಿಮೆಯಾಗುತ್ತದೆ.

5 / 6
Saunf

ಸೋಂಪು: ಸೋಂಪು ಶರೀರದ ಉಷ್ಣಾಂಶವನ್ನು ಸಮತೋಲನದಲ್ಲಿಡುತ್ತದೆ. ಮಿಕ್ಸಿ ಜಾರಿನಲ್ಲಿ ಒಂದು ಚಮಚ ಸೋಂಪು ಹಾಗೂ ಒಂದು ಚಮಚ ಸಕ್ಕರೆ ಹಾಕಿ ಪುಡಿಮಾಡಿಕೊಳ್ಳಿ, ಬಳಿಕ ಅದನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ, ಈ ರೀತಿ ನಿತ್ಯವೂ ಕುಡಿಯವುದರಿಂದ ನಿಮ್ಮ ಸಮಸ್ಯೆ ಬಗೆಹರಿಯಲಿದೆ.

6 / 6

Published On - 11:32 am, Mon, 23 May 22

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ